Advertisement
MIRROR FOCUS

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ

Share

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ ಚಿತ್ರಗಳು ಪ್ರದರ್ಶನಗೊಂಡವು. ಎಲ್ಲವೂ ಉತ್ತಮವಾಗಿತ್ತು.

Advertisement
Advertisement

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಕಲಾ ಪ್ರದರ್ಶನಗಳನ್ನು ಆಯೋಜಿಸುತ್ತದೆ. ಪರಿಷತ್ತು ಬೆಂಗಳೂರಿನ ಒಂದು ಪ್ರಮುಖ ಕಲಾ ಕೇಂದ್ರವಾಗಿದೆ. ಇದು ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಒಂದು ಸಂಸ್ಥೆಯಾಗಿದೆ. ಇಲ್ಲಿ ವಿವಿಧ ರೀತಿಯ ಕಲಾ ಪ್ರದರ್ಶನಗಳು, ಕಾರ್ಯಾಗಾರಗಳು ಮತ್ತು ಶಿಕ್ಷಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಪರಿಷತ್ತಿಗೆ ಭೇಟಿ ನೀಡಿದಾಗ ಅಲ್ಲಿ ವರ್ಣಚಿತ್ರಗಳು, ಶಿಲ್ಪಗಳು, ಜಾನಪದ ಕಲೆಗಳು ಮತ್ತು ಇತರ ಕಲಾ ಪ್ರಕಾರಗಳನ್ನು ನೋಡಬಹುದು. 

ಪ್ರದರ್ಶನದ ಮೂಲಕ ಕಲಾ ಪ್ರೇಮಿಗಳಿಗೆ ಹತ್ತಿರವಾಗಲು ಸಹಾಯಕವಾಗಿದ್ದು, ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ ದೊರೆತಿದೆ ಎಂದು  ಕಲಾವಿದ ಶ್ರೀನಿವಾಸ್  ಸಂತಸ ವ್ಯಕ್ತ ಪಡಿಸಿದರು. ಚಿತ್ರಕಲಾ ಪರಿಷತ್ತು ಕಲಾವಿದರಿಗೆ ಉತ್ತಮ ವೇದಿಕೆ ಕಲ್ಪಿಸುವ ಮೂಲಕ  ಪ್ರೋತ್ಸಾಹಿಸುತ್ತಿದ್ದು ಪ್ರದರ್ಶನದ ಮೂಲಕ ತಮ್ಮ ಕಲಾಕೃತಿಗಳನ್ನು ಜನರಿಗೆ ತಲುಪಿಸಲು ಸಾಧ್ಯವಾಗಿದೆ ಎಂದು ಕಲಾವಿದ ಕ್ರಿಸ್ಟೋಫರ್ ಹೇಳಿದರು.  ಪ್ರದರ್ಶನದಲ್ಲಿ ಐದು ಜನರ ಕಲಾವಿದರ ಕಲಾಕೃತಿಗಳನ್ನು ಆಯ್ಕೆ ಮಾಡಿ ಪ್ರದರ್ಶಿಸಲಾಗಿದೆ, ಕಲಾಕೃತಿಗಳ ಮೂಲಕ ಬದುಕಿನ ಸಂದೇಶವನ್ನು ತಿಳಿಸಲಾಗಿದೆ ಎಂದು  ಕಲಾವಿದರಾದ ಮೇಘನಾ ಚೌಹಾಣ್ ಹೇಳಿದ್ದಾರೆ.

ಈ ವೇಳೆ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್.ಎನ್ ಶಶಿಧರ ಸೇರಿದಂತೆ ವಿವಿಧ ಕಲಾವಿದರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

15 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago