Advertisement
MIRROR FOCUS

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ

Share

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ ಚಿತ್ರಗಳು ಪ್ರದರ್ಶನಗೊಂಡವು. ಎಲ್ಲವೂ ಉತ್ತಮವಾಗಿತ್ತು.

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಕಲಾ ಪ್ರದರ್ಶನಗಳನ್ನು ಆಯೋಜಿಸುತ್ತದೆ. ಪರಿಷತ್ತು ಬೆಂಗಳೂರಿನ ಒಂದು ಪ್ರಮುಖ ಕಲಾ ಕೇಂದ್ರವಾಗಿದೆ. ಇದು ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಒಂದು ಸಂಸ್ಥೆಯಾಗಿದೆ. ಇಲ್ಲಿ ವಿವಿಧ ರೀತಿಯ ಕಲಾ ಪ್ರದರ್ಶನಗಳು, ಕಾರ್ಯಾಗಾರಗಳು ಮತ್ತು ಶಿಕ್ಷಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಪರಿಷತ್ತಿಗೆ ಭೇಟಿ ನೀಡಿದಾಗ ಅಲ್ಲಿ ವರ್ಣಚಿತ್ರಗಳು, ಶಿಲ್ಪಗಳು, ಜಾನಪದ ಕಲೆಗಳು ಮತ್ತು ಇತರ ಕಲಾ ಪ್ರಕಾರಗಳನ್ನು ನೋಡಬಹುದು. 

ಪ್ರದರ್ಶನದ ಮೂಲಕ ಕಲಾ ಪ್ರೇಮಿಗಳಿಗೆ ಹತ್ತಿರವಾಗಲು ಸಹಾಯಕವಾಗಿದ್ದು, ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ ದೊರೆತಿದೆ ಎಂದು  ಕಲಾವಿದ ಶ್ರೀನಿವಾಸ್  ಸಂತಸ ವ್ಯಕ್ತ ಪಡಿಸಿದರು. ಚಿತ್ರಕಲಾ ಪರಿಷತ್ತು ಕಲಾವಿದರಿಗೆ ಉತ್ತಮ ವೇದಿಕೆ ಕಲ್ಪಿಸುವ ಮೂಲಕ  ಪ್ರೋತ್ಸಾಹಿಸುತ್ತಿದ್ದು ಪ್ರದರ್ಶನದ ಮೂಲಕ ತಮ್ಮ ಕಲಾಕೃತಿಗಳನ್ನು ಜನರಿಗೆ ತಲುಪಿಸಲು ಸಾಧ್ಯವಾಗಿದೆ ಎಂದು ಕಲಾವಿದ ಕ್ರಿಸ್ಟೋಫರ್ ಹೇಳಿದರು.  ಪ್ರದರ್ಶನದಲ್ಲಿ ಐದು ಜನರ ಕಲಾವಿದರ ಕಲಾಕೃತಿಗಳನ್ನು ಆಯ್ಕೆ ಮಾಡಿ ಪ್ರದರ್ಶಿಸಲಾಗಿದೆ, ಕಲಾಕೃತಿಗಳ ಮೂಲಕ ಬದುಕಿನ ಸಂದೇಶವನ್ನು ತಿಳಿಸಲಾಗಿದೆ ಎಂದು  ಕಲಾವಿದರಾದ ಮೇಘನಾ ಚೌಹಾಣ್ ಹೇಳಿದ್ದಾರೆ.

ಈ ವೇಳೆ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್.ಎನ್ ಶಶಿಧರ ಸೇರಿದಂತೆ ವಿವಿಧ ಕಲಾವಿದರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2025-26 ರಲ್ಲಿ ಅಡಿಕೆ ಕೊಳೆರೋಗ ಮತ್ತು ಎಲೆಚುಕ್ಕಿ ರೋಗ ಪ್ರಕರಣ ವರದಿಯಾಗಿಲ್ಲ…!

ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…

6 hours ago

ಮನೆಯ ಮೇಲ್ಛಾವಣಿಯನ್ನು ಕೃಷಿ ಭೂಮಿಯನ್ನಾಗಿಸಿದ ಆಸಿಯಾ ಇತರ ಮಹಿಳೆಯರಿಗೂ ಇಂದು ಮಾದರಿ..

ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…

7 hours ago

ನಮ್ಮ ಹೊಲ ನಮ್ಮ ದಾರಿ : ರಸ್ತೆಗೆ 12.5 ಲಕ್ಷ ಸಹಾಯಧನ

ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…

7 hours ago

2025-26 ನೇ ಸಾಲಿನ ಕೃಷಿ ಇಲಾಖೆ ಸಹಾಯಧನ ಯೋಜನೆಗಳು

ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…

7 hours ago

ಕುಕ್ಕುಟ ಸಂಜೀವಿನಿ ಯೋಜನೆ : ಉಚಿತ ಕೋಳಿ ಮರಿ ಶೇಡ್ ನಿರ್ಮಾಣಕ್ಕೆ ಆರ್ಥಿಕ ನೆರವು

ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…

7 hours ago

ಹವಾಮಾನ ವರದಿ | 16-12-2025 | ಮೋಡ ಮಾತ್ರವೇ ಮಳೆ ಇದೆಯೇ…? | ಮುಂದೆ ಚಳಿಯ ಪ್ರಭಾವ ಹೇಗಿರಬಹುದು..?

17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…

1 day ago