ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ ಚಿತ್ರಗಳು ಪ್ರದರ್ಶನಗೊಂಡವು. ಎಲ್ಲವೂ ಉತ್ತಮವಾಗಿತ್ತು.
ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಕಲಾ ಪ್ರದರ್ಶನಗಳನ್ನು ಆಯೋಜಿಸುತ್ತದೆ. ಪರಿಷತ್ತು ಬೆಂಗಳೂರಿನ ಒಂದು ಪ್ರಮುಖ ಕಲಾ ಕೇಂದ್ರವಾಗಿದೆ. ಇದು ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಒಂದು ಸಂಸ್ಥೆಯಾಗಿದೆ. ಇಲ್ಲಿ ವಿವಿಧ ರೀತಿಯ ಕಲಾ ಪ್ರದರ್ಶನಗಳು, ಕಾರ್ಯಾಗಾರಗಳು ಮತ್ತು ಶಿಕ್ಷಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಪರಿಷತ್ತಿಗೆ ಭೇಟಿ ನೀಡಿದಾಗ ಅಲ್ಲಿ ವರ್ಣಚಿತ್ರಗಳು, ಶಿಲ್ಪಗಳು, ಜಾನಪದ ಕಲೆಗಳು ಮತ್ತು ಇತರ ಕಲಾ ಪ್ರಕಾರಗಳನ್ನು ನೋಡಬಹುದು.
ಈ ವೇಳೆ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್.ಎನ್ ಶಶಿಧರ ಸೇರಿದಂತೆ ವಿವಿಧ ಕಲಾವಿದರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…