Advertisement
MIRROR FOCUS

ಚಿತ್ರಕಲಾ ಪರಿಷತ್ತಿನಲ್ಲಿ ಚಿತ್ರಕಲಾ ಪ್ರದರ್ಶನ | ಐದು ಜನರ ಕಲಾವಿದರ ಕಲಾಕೃತಿಗಳ ಅನಾವರಣ

Share

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ವಿವಿಧ ಕಲಾವಿದರ ಚಿತ್ರಕಲಾ ಪ್ರದರ್ಶನವನ್ನು ಹಮ್ಮಿಕೊಳ್ಳಾಗಿತ್ತು. ವಿವಿಧ ಚಿತ್ರಕಲಾವಿದರ ಚಿತ್ರಗಳು ಪ್ರದರ್ಶನಗೊಂಡವು. ಎಲ್ಲವೂ ಉತ್ತಮವಾಗಿತ್ತು.

ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಕಲಾ ಪ್ರದರ್ಶನಗಳನ್ನು ಆಯೋಜಿಸುತ್ತದೆ. ಪರಿಷತ್ತು ಬೆಂಗಳೂರಿನ ಒಂದು ಪ್ರಮುಖ ಕಲಾ ಕೇಂದ್ರವಾಗಿದೆ. ಇದು ಕಲೆ ಮತ್ತು ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ಒಂದು ಸಂಸ್ಥೆಯಾಗಿದೆ. ಇಲ್ಲಿ ವಿವಿಧ ರೀತಿಯ ಕಲಾ ಪ್ರದರ್ಶನಗಳು, ಕಾರ್ಯಾಗಾರಗಳು ಮತ್ತು ಶಿಕ್ಷಣ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಪರಿಷತ್ತಿಗೆ ಭೇಟಿ ನೀಡಿದಾಗ ಅಲ್ಲಿ ವರ್ಣಚಿತ್ರಗಳು, ಶಿಲ್ಪಗಳು, ಜಾನಪದ ಕಲೆಗಳು ಮತ್ತು ಇತರ ಕಲಾ ಪ್ರಕಾರಗಳನ್ನು ನೋಡಬಹುದು. 

ಪ್ರದರ್ಶನದ ಮೂಲಕ ಕಲಾ ಪ್ರೇಮಿಗಳಿಗೆ ಹತ್ತಿರವಾಗಲು ಸಹಾಯಕವಾಗಿದ್ದು, ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆ ದೊರೆತಿದೆ ಎಂದು  ಕಲಾವಿದ ಶ್ರೀನಿವಾಸ್  ಸಂತಸ ವ್ಯಕ್ತ ಪಡಿಸಿದರು. ಚಿತ್ರಕಲಾ ಪರಿಷತ್ತು ಕಲಾವಿದರಿಗೆ ಉತ್ತಮ ವೇದಿಕೆ ಕಲ್ಪಿಸುವ ಮೂಲಕ  ಪ್ರೋತ್ಸಾಹಿಸುತ್ತಿದ್ದು ಪ್ರದರ್ಶನದ ಮೂಲಕ ತಮ್ಮ ಕಲಾಕೃತಿಗಳನ್ನು ಜನರಿಗೆ ತಲುಪಿಸಲು ಸಾಧ್ಯವಾಗಿದೆ ಎಂದು ಕಲಾವಿದ ಕ್ರಿಸ್ಟೋಫರ್ ಹೇಳಿದರು.  ಪ್ರದರ್ಶನದಲ್ಲಿ ಐದು ಜನರ ಕಲಾವಿದರ ಕಲಾಕೃತಿಗಳನ್ನು ಆಯ್ಕೆ ಮಾಡಿ ಪ್ರದರ್ಶಿಸಲಾಗಿದೆ, ಕಲಾಕೃತಿಗಳ ಮೂಲಕ ಬದುಕಿನ ಸಂದೇಶವನ್ನು ತಿಳಿಸಲಾಗಿದೆ ಎಂದು  ಕಲಾವಿದರಾದ ಮೇಘನಾ ಚೌಹಾಣ್ ಹೇಳಿದ್ದಾರೆ.

ಈ ವೇಳೆ ಚಿತ್ರಕಲಾ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಎಸ್.ಎನ್ ಶಶಿಧರ ಸೇರಿದಂತೆ ವಿವಿಧ ಕಲಾವಿದರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

11 hours ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

16 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

17 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

1 day ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

1 day ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

2 days ago