#ಕೃಷಿಮಾತು | ತೋಟಕ್ಕೆ ರೌಂಡಪ್…‌ | ತನ್ನನ್ನು ಉಳಿಸಿಕೊಳ್ಳಲು ಹೊಸಕಳೆ “ರೌಂಡಪ್‌” ಮಾಡಿದ ಪ್ರಕೃತಿ….! | ಸಾವಯವ ಕೃಷಿಕ ಎ ಪಿ ಸದಾಶಿವ ಬರೆಯುತ್ತಾರೆ…. |

ಗುಂಪೊಂದರಲ್ಲಿ ಪ್ರಶ್ನೆ? ತೋಟದ ತುಂಬಾ ಬಿದಿರು ಗಿಡಗಳು ಹುಟ್ಟಿಕೊಂಡಿದೆ. ಇವುಗಳ ನಿವಾರಣೆಗೆ ಸುಲಭ ದಾರಿ ಯಾವುದಾದರೂ ಇದೆಯಾ? ಬಂದ ಉತ್ತರ ಹಲವಾರು ಇದ್ದರೂ ನನ್ನ ಗಮನ ಸೆಳೆದದ್ದು ರೌಂಡಪ್ಪಿನ ಡಬಲ್ ಡೋಸ್ ಬಳಕೆ. ಆ ಕುರಿತು ಒಂದಷ್ಟು ಚಿಂತನ ಮಂಥನ ನಡೆಸಿದಾಗ ಕಂಡು ಬಂದ ಆಘಾತಕಾರಿ ವಿಷಯಗಳು ಮುಂದಿನಂತಿವೆ. ಬಳಸುವಿಕೆ ಅಗತ್ಯವೇ? ಅನಿವಾರ್ಯವೇ? ಅವರವರ ಭಾವಕ್ಕೆ ಬಿಟ್ಟದ್ದು. Advertisement Advertisement ಅಮೆರಿಕಕ್ಕೂ ವಿಯೆಟ್ನಾಮಿಗೂ ಘನ ಘೋರ ಯುದ್ಧ. ಗೆರಿಲ್ಲ ಯುದ್ಧದಲ್ಲಿ ಪರಿಣತಿ ಹೊಂದಿದ ವಿಯೆಟ್ನಮ್ ಸೈನಿಕರನ್ನು ಮಣಿಸಲು … Continue reading #ಕೃಷಿಮಾತು | ತೋಟಕ್ಕೆ ರೌಂಡಪ್…‌ | ತನ್ನನ್ನು ಉಳಿಸಿಕೊಳ್ಳಲು ಹೊಸಕಳೆ “ರೌಂಡಪ್‌” ಮಾಡಿದ ಪ್ರಕೃತಿ….! | ಸಾವಯವ ಕೃಷಿಕ ಎ ಪಿ ಸದಾಶಿವ ಬರೆಯುತ್ತಾರೆ…. |