Advertisement
ಪ್ರಮುಖ

ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕೆ ಅಭಿವೃದ್ಧಿಗಾಗಿ ಹೊಸ ತಂತ್ರಗಾರಿಕೆ | ಸಮುದ್ರಕ್ಕೆ ಕೃತಕ ಬಂಡೆಗಳ ಅಳವಡಿಕೆ | ಮೀನುಗಳ ಆಶ್ರಯ, ಸಂತೋನಾತ್ಪತ್ತಿಗೆ ಹೆಚ್ಚು ಸಹಾಯ

Share

ಕರ್ನಾಟಕ ಕರಾವಳಿಯ(Coastal Karnataka) ಸಮುದ್ರಗಳಲ್ಲಿ(Sea) ಆಯ್ದ ಸ್ಥಳಗಳಲ್ಲಿ ಕೃತಕ ಬಂಡೆಗಳನ್ನು(Artificial reef) ತಂತ್ರಜ್ಞರು(Experts) ಹಾಕುತ್ತಿದ್ದಾರೆ. ಈ ಮೂಲಕ ಮೀನುಗಳ ಆಶ್ರಯಕ್ಕೆ ಹಾಗೂ ಸಂತೋನಾತ್ಪತ್ತಿಗೆ(Fertility) ಇದು ಹೆಚ್ಚು ಸಹಾಯವಾಗಲಿದೆ. ಹಾಗೆ ಅದು ಮುಂದೆ ಮೀನುಗಾರಿಕೆಗೆ(Fishery) ಹೆಚ್ಚು ಅನುಕೂಲವಾಗಲಿದೆ. ಕಡಲಿಗೆ ಬೃಹತ್‌ ಆಕಾರದ ಕಾಂಕ್ರೀಟ್ ಬಂಡೆಗಳು ಲಗ್ಗೆ ಇಟ್ಟಿವೆ. ಈಗಾಗಲೇ ಇರುವ ನೈಸರ್ಗಿಕ ಬಂಡೆಗಳಲ್ಲದೇ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಈಗ ಕೃತಕ ಬಂಡೆಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಸಾಂಪ್ರದಾಯಿಕ ಮೀನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ಸಿಕ್ಕಂತಾಗಲಿದೆ.

Advertisement
Advertisement
Advertisement
Advertisement

ಇದರ ಮೊದಲ ಭಾಗವಾಗಿ ಭಟ್ಕಳದ ಬೆಳಕೆ ಸಮುದ್ರದಲ್ಲಿ 4-5 ನಾಟಿಕಲ್ ಮೈಲು ದೂರದಲ್ಲಿ ಈ ಬಂಡೆಗಳನ್ನು ಹಾಕಲಾಗಿದೆ. ಒಂದೊಂದು ಬಂಡೆ ಕೂಡ 400 ಕೆಜಿ ತೂಕವನ್ನು ಹೊಂದಿದೆ. ಕ್ರೇನ್ ಸಹಾಯದಿಂದ ಈ ಬಂಡೆಗಳನ್ನು ಹಾಕುತ್ತಿದ್ದು, ಕರ್ನಾಟಕದ 56 ಸಮುದ್ರ ತೀರಗಳಲ್ಲಿ ಈ ಯೋಜನೆ ಜಾರಿ ಬರಲಿದೆ.

Advertisement

ಉಡುಪಿಯಲ್ಲಿ 31 ಹಾಗೂ ಉತ್ತರಕನ್ನಡದಲ್ಲಿ 25 ಜಾಗವನ್ನು ಇದಕ್ಕಾಗಿ ನಿಗದಿ ಪಡಿಸಲಾಗಿದೆ. ಹೀಗೆ ಎಸೆಯುವ ಬಂಡೆಗಳು ಆಳ ಸಮುದ್ರದ ಜೀವ ಸಂತತಿಯ ಹೆಚ್ಚಳದಲ್ಲಿ ಗಣನೀಯ ಪಾತ್ರವಹಿಸುತ್ತವೆ. ಆಳ ಸಮುದ್ರದಲ್ಲಿ ಮೀನುಗಳ ಸಂತತಿ ಹೆಚ್ಚಿಸಲು ಸ‌ಹಾಯಕವಾಗುವ ಈ ಬಂಡೆಗಳು ಜಿಲ್ಲೆಯ ಮೀನುಗಾರರಲ್ಲಿ ಹೊಸ ಭರವಸೆ ಮೂಡಿ‌ಸಿವೆ.

Artificial reefs have been deployed in the sea off these hamlets to attract fish and help re-establish biodiversity in the area.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

21 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago