Advertisement
ಪ್ರಮುಖ

ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕೆ ಅಭಿವೃದ್ಧಿಗಾಗಿ ಹೊಸ ತಂತ್ರಗಾರಿಕೆ | ಸಮುದ್ರಕ್ಕೆ ಕೃತಕ ಬಂಡೆಗಳ ಅಳವಡಿಕೆ | ಮೀನುಗಳ ಆಶ್ರಯ, ಸಂತೋನಾತ್ಪತ್ತಿಗೆ ಹೆಚ್ಚು ಸಹಾಯ

Share

ಕರ್ನಾಟಕ ಕರಾವಳಿಯ(Coastal Karnataka) ಸಮುದ್ರಗಳಲ್ಲಿ(Sea) ಆಯ್ದ ಸ್ಥಳಗಳಲ್ಲಿ ಕೃತಕ ಬಂಡೆಗಳನ್ನು(Artificial reef) ತಂತ್ರಜ್ಞರು(Experts) ಹಾಕುತ್ತಿದ್ದಾರೆ. ಈ ಮೂಲಕ ಮೀನುಗಳ ಆಶ್ರಯಕ್ಕೆ ಹಾಗೂ ಸಂತೋನಾತ್ಪತ್ತಿಗೆ(Fertility) ಇದು ಹೆಚ್ಚು ಸಹಾಯವಾಗಲಿದೆ. ಹಾಗೆ ಅದು ಮುಂದೆ ಮೀನುಗಾರಿಕೆಗೆ(Fishery) ಹೆಚ್ಚು ಅನುಕೂಲವಾಗಲಿದೆ. ಕಡಲಿಗೆ ಬೃಹತ್‌ ಆಕಾರದ ಕಾಂಕ್ರೀಟ್ ಬಂಡೆಗಳು ಲಗ್ಗೆ ಇಟ್ಟಿವೆ. ಈಗಾಗಲೇ ಇರುವ ನೈಸರ್ಗಿಕ ಬಂಡೆಗಳಲ್ಲದೇ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಈಗ ಕೃತಕ ಬಂಡೆಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಸಾಂಪ್ರದಾಯಿಕ ಮೀನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ಸಿಕ್ಕಂತಾಗಲಿದೆ.

Advertisement
Advertisement

ಇದರ ಮೊದಲ ಭಾಗವಾಗಿ ಭಟ್ಕಳದ ಬೆಳಕೆ ಸಮುದ್ರದಲ್ಲಿ 4-5 ನಾಟಿಕಲ್ ಮೈಲು ದೂರದಲ್ಲಿ ಈ ಬಂಡೆಗಳನ್ನು ಹಾಕಲಾಗಿದೆ. ಒಂದೊಂದು ಬಂಡೆ ಕೂಡ 400 ಕೆಜಿ ತೂಕವನ್ನು ಹೊಂದಿದೆ. ಕ್ರೇನ್ ಸಹಾಯದಿಂದ ಈ ಬಂಡೆಗಳನ್ನು ಹಾಕುತ್ತಿದ್ದು, ಕರ್ನಾಟಕದ 56 ಸಮುದ್ರ ತೀರಗಳಲ್ಲಿ ಈ ಯೋಜನೆ ಜಾರಿ ಬರಲಿದೆ.

Advertisement

ಉಡುಪಿಯಲ್ಲಿ 31 ಹಾಗೂ ಉತ್ತರಕನ್ನಡದಲ್ಲಿ 25 ಜಾಗವನ್ನು ಇದಕ್ಕಾಗಿ ನಿಗದಿ ಪಡಿಸಲಾಗಿದೆ. ಹೀಗೆ ಎಸೆಯುವ ಬಂಡೆಗಳು ಆಳ ಸಮುದ್ರದ ಜೀವ ಸಂತತಿಯ ಹೆಚ್ಚಳದಲ್ಲಿ ಗಣನೀಯ ಪಾತ್ರವಹಿಸುತ್ತವೆ. ಆಳ ಸಮುದ್ರದಲ್ಲಿ ಮೀನುಗಳ ಸಂತತಿ ಹೆಚ್ಚಿಸಲು ಸ‌ಹಾಯಕವಾಗುವ ಈ ಬಂಡೆಗಳು ಜಿಲ್ಲೆಯ ಮೀನುಗಾರರಲ್ಲಿ ಹೊಸ ಭರವಸೆ ಮೂಡಿ‌ಸಿವೆ.

Artificial reefs have been deployed in the sea off these hamlets to attract fish and help re-establish biodiversity in the area.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

7 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

7 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

7 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

7 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

7 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

8 hours ago