Advertisement
ಪ್ರಮುಖ

ಕರ್ನಾಟಕದ ಕರಾವಳಿಯಲ್ಲಿ ಮೀನುಗಾರಿಕೆ ಅಭಿವೃದ್ಧಿಗಾಗಿ ಹೊಸ ತಂತ್ರಗಾರಿಕೆ | ಸಮುದ್ರಕ್ಕೆ ಕೃತಕ ಬಂಡೆಗಳ ಅಳವಡಿಕೆ | ಮೀನುಗಳ ಆಶ್ರಯ, ಸಂತೋನಾತ್ಪತ್ತಿಗೆ ಹೆಚ್ಚು ಸಹಾಯ

Share

ಕರ್ನಾಟಕ ಕರಾವಳಿಯ(Coastal Karnataka) ಸಮುದ್ರಗಳಲ್ಲಿ(Sea) ಆಯ್ದ ಸ್ಥಳಗಳಲ್ಲಿ ಕೃತಕ ಬಂಡೆಗಳನ್ನು(Artificial reef) ತಂತ್ರಜ್ಞರು(Experts) ಹಾಕುತ್ತಿದ್ದಾರೆ. ಈ ಮೂಲಕ ಮೀನುಗಳ ಆಶ್ರಯಕ್ಕೆ ಹಾಗೂ ಸಂತೋನಾತ್ಪತ್ತಿಗೆ(Fertility) ಇದು ಹೆಚ್ಚು ಸಹಾಯವಾಗಲಿದೆ. ಹಾಗೆ ಅದು ಮುಂದೆ ಮೀನುಗಾರಿಕೆಗೆ(Fishery) ಹೆಚ್ಚು ಅನುಕೂಲವಾಗಲಿದೆ. ಕಡಲಿಗೆ ಬೃಹತ್‌ ಆಕಾರದ ಕಾಂಕ್ರೀಟ್ ಬಂಡೆಗಳು ಲಗ್ಗೆ ಇಟ್ಟಿವೆ. ಈಗಾಗಲೇ ಇರುವ ನೈಸರ್ಗಿಕ ಬಂಡೆಗಳಲ್ಲದೇ ಕರ್ನಾಟಕದ ಪಶ್ಚಿಮ ಕರಾವಳಿಯಲ್ಲಿ ಈಗ ಕೃತಕ ಬಂಡೆಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಸಾಂಪ್ರದಾಯಿಕ ಮೀನುಗಾರಿಕೆಗೆ ಇನ್ನಷ್ಟು ಪ್ರೋತ್ಸಾಹ ಸಿಕ್ಕಂತಾಗಲಿದೆ.

ಇದರ ಮೊದಲ ಭಾಗವಾಗಿ ಭಟ್ಕಳದ ಬೆಳಕೆ ಸಮುದ್ರದಲ್ಲಿ 4-5 ನಾಟಿಕಲ್ ಮೈಲು ದೂರದಲ್ಲಿ ಈ ಬಂಡೆಗಳನ್ನು ಹಾಕಲಾಗಿದೆ. ಒಂದೊಂದು ಬಂಡೆ ಕೂಡ 400 ಕೆಜಿ ತೂಕವನ್ನು ಹೊಂದಿದೆ. ಕ್ರೇನ್ ಸಹಾಯದಿಂದ ಈ ಬಂಡೆಗಳನ್ನು ಹಾಕುತ್ತಿದ್ದು, ಕರ್ನಾಟಕದ 56 ಸಮುದ್ರ ತೀರಗಳಲ್ಲಿ ಈ ಯೋಜನೆ ಜಾರಿ ಬರಲಿದೆ.

ಉಡುಪಿಯಲ್ಲಿ 31 ಹಾಗೂ ಉತ್ತರಕನ್ನಡದಲ್ಲಿ 25 ಜಾಗವನ್ನು ಇದಕ್ಕಾಗಿ ನಿಗದಿ ಪಡಿಸಲಾಗಿದೆ. ಹೀಗೆ ಎಸೆಯುವ ಬಂಡೆಗಳು ಆಳ ಸಮುದ್ರದ ಜೀವ ಸಂತತಿಯ ಹೆಚ್ಚಳದಲ್ಲಿ ಗಣನೀಯ ಪಾತ್ರವಹಿಸುತ್ತವೆ. ಆಳ ಸಮುದ್ರದಲ್ಲಿ ಮೀನುಗಳ ಸಂತತಿ ಹೆಚ್ಚಿಸಲು ಸ‌ಹಾಯಕವಾಗುವ ಈ ಬಂಡೆಗಳು ಜಿಲ್ಲೆಯ ಮೀನುಗಾರರಲ್ಲಿ ಹೊಸ ಭರವಸೆ ಮೂಡಿ‌ಸಿವೆ.

Artificial reefs have been deployed in the sea off these hamlets to attract fish and help re-establish biodiversity in the area.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

7 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

12 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

13 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago