Advertisement
ಪ್ರಮುಖ

ಕಲಾವಿದನ ಕೈಚಳಕ | ಇಳಕಲ್‌ ಸೀರೆಯಲ್ಲಿ ಅರಳಿದ ರಾಷ್ಟ್ರಧ್ವಜ, ಚಂದ್ರಯಾನ -3‌ |

Share

ಕಲೆ ಯಾರ ಸ್ವತ್ತು ಅಲ್ಲ ಅನ್ನೋ ಮಾತಿದೆ. ಕಲಾವಿದರು ಅಂದ್ರೆ ಬರೇ ಕಾಗದದ ಮೇಲೆ ಕುಂಚ ಹಿಡಿದು ಚಿತ್ರ ಬಿಡುಸುವವರು ಮಾತ್ರ ಅಲ್ಲ. ಕೆಲವರು ತಮ್ಮ ವೃತ್ತಿಯಲ್ಲೆ ಹೊಸದಾದ ನೈಪುಣ್ಯತೆಯನ್ನು ಕಲೆಯ ರೂಪದಲ್ಲಿ  ತೋರಿಸುತ್ತಾರೆ.

ನೇಕಾರ ಕಲಾವಿದ ಮೇಘರಾಜ್ ಗುದಟ್ಟಿ #MeghrajGudatti ಅವರು ಇಳಕಲ್‌ ಸೀರೆಯಲ್ಲಿ ರಾಷ್ಟ್ರಧ್ವಜ #NationalFlag ಮತ್ತು ಚಂದ್ರಯಾನ-3 #Chandrayaan-3 ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ನನ್ನ ಕೈಲಾದ ಮಟ್ಟಿಗೆ ಪ್ರಯತ್ನಿಸಿ ನೇಯ್ಗೆಯ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಗೌರವ ಸಲ್ಲಿಸಿದ್ದೇನೆ ಎಂದು ಮೇಘರಾಜ್ ಹೇಳಿದ್ದಾರೆ.

ದೇಶದಲ್ಲೇ ಪ್ರಖ್ಯಾತಿ ಹಾಗೂ ಪ್ರಸಿದ್ದಿಯನ್ನು ಪಡೆದಿರುವ ಇಳಕಲ್ ಸೀರೆಯ ಮೇಲೆ ಮೇಘರಾಜ್ ಅವರು ಕಲಾ ನೈಪುಣ್ಯ ಪ್ರದರ್ಶಿಸಿದ್ದು ಇದೇ ಮೊದಲಲ್ಲ. ಈ ಹಿಂದೆ ಅಯೋಧ್ಯೆಯ ರಾಮಮಂದಿರದ ಅಡಿಗಲ್ಲು ಹಾಕುವಾಗ ಸೀರೆಯಲ್ಲಿ ರಾಮಮಂದಿರದ ನೀಲನಕ್ಷೆಯನ್ನು ಬಿಡಿಸಿ ಅಭಿಮಾನ ಮೆರೆದಿದ್ದರು.

ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಜೇಮ್ಸ್‌  ಚಿತ್ರಕ್ಕೆ ವಿಶೇಷ ಶುಭಾಶಯಗಳನ್ನು ಕೋರಿ ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದ್ದರು. ಅಲ್ಲದೇ ಕಾಂತಾರ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಸಿಗಲಿ ಎಂದು ಸೀರೆಯಲ್ಲಿ ಶುಭ ಕೋರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

6 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

7 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

11 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

11 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

21 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

22 hours ago