Advertisement
ಪ್ರಮುಖ

ಕಲಾವಿದನ ಕೈಚಳಕ | ಇಳಕಲ್‌ ಸೀರೆಯಲ್ಲಿ ಅರಳಿದ ರಾಷ್ಟ್ರಧ್ವಜ, ಚಂದ್ರಯಾನ -3‌ |

Share

ಕಲೆ ಯಾರ ಸ್ವತ್ತು ಅಲ್ಲ ಅನ್ನೋ ಮಾತಿದೆ. ಕಲಾವಿದರು ಅಂದ್ರೆ ಬರೇ ಕಾಗದದ ಮೇಲೆ ಕುಂಚ ಹಿಡಿದು ಚಿತ್ರ ಬಿಡುಸುವವರು ಮಾತ್ರ ಅಲ್ಲ. ಕೆಲವರು ತಮ್ಮ ವೃತ್ತಿಯಲ್ಲೆ ಹೊಸದಾದ ನೈಪುಣ್ಯತೆಯನ್ನು ಕಲೆಯ ರೂಪದಲ್ಲಿ  ತೋರಿಸುತ್ತಾರೆ.

ನೇಕಾರ ಕಲಾವಿದ ಮೇಘರಾಜ್ ಗುದಟ್ಟಿ #MeghrajGudatti ಅವರು ಇಳಕಲ್‌ ಸೀರೆಯಲ್ಲಿ ರಾಷ್ಟ್ರಧ್ವಜ #NationalFlag ಮತ್ತು ಚಂದ್ರಯಾನ-3 #Chandrayaan-3 ಚಿತ್ರ ಬಿಡಿಸಿ ಎಲ್ಲರ ಗಮನ ಸೆಳೆದಿದ್ದಾರೆ. ನನ್ನ ಕೈಲಾದ ಮಟ್ಟಿಗೆ ಪ್ರಯತ್ನಿಸಿ ನೇಯ್ಗೆಯ ಮೂಲಕ ಇಸ್ರೋ ವಿಜ್ಞಾನಿಗಳಿಗೆ ಗೌರವ ಸಲ್ಲಿಸಿದ್ದೇನೆ ಎಂದು ಮೇಘರಾಜ್ ಹೇಳಿದ್ದಾರೆ.

ದೇಶದಲ್ಲೇ ಪ್ರಖ್ಯಾತಿ ಹಾಗೂ ಪ್ರಸಿದ್ದಿಯನ್ನು ಪಡೆದಿರುವ ಇಳಕಲ್ ಸೀರೆಯ ಮೇಲೆ ಮೇಘರಾಜ್ ಅವರು ಕಲಾ ನೈಪುಣ್ಯ ಪ್ರದರ್ಶಿಸಿದ್ದು ಇದೇ ಮೊದಲಲ್ಲ. ಈ ಹಿಂದೆ ಅಯೋಧ್ಯೆಯ ರಾಮಮಂದಿರದ ಅಡಿಗಲ್ಲು ಹಾಕುವಾಗ ಸೀರೆಯಲ್ಲಿ ರಾಮಮಂದಿರದ ನೀಲನಕ್ಷೆಯನ್ನು ಬಿಡಿಸಿ ಅಭಿಮಾನ ಮೆರೆದಿದ್ದರು.

ಪುನೀತ್‌ ರಾಜ್‌ಕುಮಾರ್‌ ಅವರ ಕೊನೆಯ ಜೇಮ್ಸ್‌  ಚಿತ್ರಕ್ಕೆ ವಿಶೇಷ ಶುಭಾಶಯಗಳನ್ನು ಕೋರಿ ಚಿತ್ರ ಶತದಿನೋತ್ಸವ ಆಚರಿಸಲಿ ಎಂದು ಶುಭ ಹಾರೈಸಿದ್ದರು. ಅಲ್ಲದೇ ಕಾಂತಾರ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ಸಿಗಲಿ ಎಂದು ಸೀರೆಯಲ್ಲಿ ಶುಭ ಕೋರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

2 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

3 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

13 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

14 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

21 hours ago