ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರು ಪುತ್ತೂರಿನಲ್ಲಿ ಸಭೆ ನಡೆಸಿದ್ದಾರೆ.
ಬುಧವಾರ ಸಂಜೆ ಕೊಟೆಚಾ ಸಭಾಂಗಣದಲ್ಲಿ ಸಭೆ ಆಯೋಜನೆಯಾಗಿತ್ತು. ಸಭಾಂಗಣವು ಕಿಕ್ಕಿರಿದು ತುಂಬಿತ್ತು. ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷೇತರವಾದರೂ ಸ್ಫರ್ಧೆ ಮಾಡಲೇಬೇಕು, ಹಿಂದುತ್ವಕ್ಕೆ ನಿಜವಾದ ಬೆಲೆ ಸಿಗಬೇಕು ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಕಳೆದ ಬಾರಿ ಕೂಡಾ ಇದೇ ರೀತಿ ಮಾಡಲಾಗಿತ್ತು. ಕೊನೆಯ ಕ್ಷಣದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ಪ್ರಮುಖರು ನೀಡಿದ್ದರು. ಆದರೆ ಇಂದಿನವರೆಗೂ ನಿರ್ಲಕ್ಷ್ಯ ಮಾಡಲಾಗಿದೆ. ಹೀಗಾಗಿ ಈ ಬಾರಿ ಸ್ಫರ್ಧೆ ಮಾಡಲೇಬೇಕು ಎಂದು ಅರುಣ್ ಕುಮಾರ್ ಬೆಂಬಲಿಗರು ಪ್ರತಿಪಾದನೆ ಮಾಡುತ್ತಿದ್ದಾರೆ.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…