ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರು ಪುತ್ತೂರಿನಲ್ಲಿ ಸಭೆ ನಡೆಸಿದ್ದಾರೆ.
ಬುಧವಾರ ಸಂಜೆ ಕೊಟೆಚಾ ಸಭಾಂಗಣದಲ್ಲಿ ಸಭೆ ಆಯೋಜನೆಯಾಗಿತ್ತು. ಸಭಾಂಗಣವು ಕಿಕ್ಕಿರಿದು ತುಂಬಿತ್ತು. ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷೇತರವಾದರೂ ಸ್ಫರ್ಧೆ ಮಾಡಲೇಬೇಕು, ಹಿಂದುತ್ವಕ್ಕೆ ನಿಜವಾದ ಬೆಲೆ ಸಿಗಬೇಕು ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಕಳೆದ ಬಾರಿ ಕೂಡಾ ಇದೇ ರೀತಿ ಮಾಡಲಾಗಿತ್ತು. ಕೊನೆಯ ಕ್ಷಣದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ಪ್ರಮುಖರು ನೀಡಿದ್ದರು. ಆದರೆ ಇಂದಿನವರೆಗೂ ನಿರ್ಲಕ್ಷ್ಯ ಮಾಡಲಾಗಿದೆ. ಹೀಗಾಗಿ ಈ ಬಾರಿ ಸ್ಫರ್ಧೆ ಮಾಡಲೇಬೇಕು ಎಂದು ಅರುಣ್ ಕುಮಾರ್ ಬೆಂಬಲಿಗರು ಪ್ರತಿಪಾದನೆ ಮಾಡುತ್ತಿದ್ದಾರೆ.
ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 390 ಆಟಗಾರರು…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…
ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…
ಒಂದು ತಿಂಗಳ ತಡದ ಬಳಿಕ ಮಲೆನಾಡು ಮತ್ತು ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡಿದ್ದು, ರೈತರಲ್ಲಿ…
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…