ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಬೆಂಬಲಿಗರು ಪುತ್ತೂರಿನಲ್ಲಿ ಸಭೆ ನಡೆಸಿದ್ದಾರೆ.
ಬುಧವಾರ ಸಂಜೆ ಕೊಟೆಚಾ ಸಭಾಂಗಣದಲ್ಲಿ ಸಭೆ ಆಯೋಜನೆಯಾಗಿತ್ತು. ಸಭಾಂಗಣವು ಕಿಕ್ಕಿರಿದು ತುಂಬಿತ್ತು. ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷೇತರವಾದರೂ ಸ್ಫರ್ಧೆ ಮಾಡಲೇಬೇಕು, ಹಿಂದುತ್ವಕ್ಕೆ ನಿಜವಾದ ಬೆಲೆ ಸಿಗಬೇಕು ಎಂದು ಪ್ರತಿಪಾದನೆ ಮಾಡುತ್ತಿದ್ದಾರೆ. ಕಳೆದ ಬಾರಿ ಕೂಡಾ ಇದೇ ರೀತಿ ಮಾಡಲಾಗಿತ್ತು. ಕೊನೆಯ ಕ್ಷಣದಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆಯನ್ನು ಪ್ರಮುಖರು ನೀಡಿದ್ದರು. ಆದರೆ ಇಂದಿನವರೆಗೂ ನಿರ್ಲಕ್ಷ್ಯ ಮಾಡಲಾಗಿದೆ. ಹೀಗಾಗಿ ಈ ಬಾರಿ ಸ್ಫರ್ಧೆ ಮಾಡಲೇಬೇಕು ಎಂದು ಅರುಣ್ ಕುಮಾರ್ ಬೆಂಬಲಿಗರು ಪ್ರತಿಪಾದನೆ ಮಾಡುತ್ತಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…