ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿವಿದೆಡೆ‌‌ ಸಭೆ

April 16, 2023
11:23 PM

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ‌ ವಿವಿದೆಡೆ ಸಭೆ ನಡೆಸಿದರು.

ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ಕಾರ್ಯಕರ್ತರ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು .ಈ ಸಭೆಯಲ್ಲಿ ಹಿರಿಯರು ಮಹಿಳೆಯರು ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಈಶ್ವರಮಂಗಲದ ಅನುಗ್ರಹ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು. ಈ ಸಂದರ್ಭ ಸಭೆಯಲ್ಲಿ ನೂರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರುಮ ಪುತ್ತೂರು ವಿಧಾನಸಭಾ ಕ್ಷೇತ್ರದ ಆರ್ಯಡ್ಕ ಗ್ರಾಮದ ಶೇಖಮಲೆಯ ಜಾರತ್ತಾರ್ ಪನೆಕಲದಲ್ಲಿ ಸೇರಿದಂತೆ ವಿವಿದೆಡೆ ಸಭೆ ನಡೆಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ
ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ
September 19, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror