Advertisement
ಸುದ್ದಿಗಳು

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿವಿದೆಡೆ‌‌ ಸಭೆ

Share

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ‌ ವಿವಿದೆಡೆ ಸಭೆ ನಡೆಸಿದರು.

ಉಪ್ಪಿನಂಗಡಿಯ ನೆಕ್ಕಿಲಾಡಿಯಲ್ಲಿ ಕಾರ್ಯಕರ್ತರ ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು .ಈ ಸಭೆಯಲ್ಲಿ ಹಿರಿಯರು ಮಹಿಳೆಯರು ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಈಶ್ವರಮಂಗಲದ ಅನುಗ್ರಹ ಸಭಾಂಗಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು. ಈ ಸಂದರ್ಭ ಸಭೆಯಲ್ಲಿ ನೂರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರುಮ ಪುತ್ತೂರು ವಿಧಾನಸಭಾ ಕ್ಷೇತ್ರದ ಆರ್ಯಡ್ಕ ಗ್ರಾಮದ ಶೇಖಮಲೆಯ ಜಾರತ್ತಾರ್ ಪನೆಕಲದಲ್ಲಿ ಸೇರಿದಂತೆ ವಿವಿದೆಡೆ ಸಭೆ ನಡೆಯಿತು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಅಧಿಕೃತ ದಿನಾಂಕ ತಪ್ಪಿತು..! ಜೂನ್ ಮೊದಲ ವಾರದ ಬಳಿಕವೇ ಭಾರೀ ಮಳೆ ಸಾಧ್ಯತೆ ಎಂದ ಸ್ಕೈಮೆಟ್

ಈ ಬಾರಿ ಮುಂಗಾರು ತನ್ನ ಸಾಮಾನ್ಯ ಪ್ರವೇಶ ದಿನಾಂಕವನ್ನು ತಪ್ಪಿಸಿದೆ ಎಂದು ಸ್ಕೈಮೆಟ್…

7 hours ago

ಹೊಸ ಪಕ್ಷ ಸ್ಥಾಪನೆ ಊಹಾಪೋಹ – ‘ಇನ್ನೆರಡು ದಿನಗಳಲ್ಲಿ ಸ್ಪಷ್ಟನೆ ಕೊಡುತ್ತೇನೆ’ ಎಂದ ಅಣ್ಣಾಮಲೈ

ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಅಣ್ಣಾಮಲೈ ಹೊಸ ಪಕ್ಷ ಸ್ಥಾಪಿಸಲಿದ್ದಾರೆ ಎಂಬ ಊಹಾಪೋಹಗಳ…

8 hours ago

ಹವಾಮಾನ ವರದಿ | 01-06-2026 | ಜೂನ್ 4 ರಿಂದ ಕರಾವಳಿಯಲ್ಲಿ ಮುಂಗಾರು ಚಟುವಟಿಕೆ ಆರಂಭ ಸಾಧ್ಯತೆ – ಜೂನ್ 8ರಿಂದ ಮಳೆ ಮತ್ತಷ್ಟು ಹೆಚ್ಚಳದ ಸೂಚನೆ

ಕರ್ನಾಟಕದ ವಿವಿಧ ಭಾಗಗಳಲ್ಲಿ ಸಂಜೆ ಹಾಗೂ ರಾತ್ರಿ ಮಳೆಯ ವಾತಾವರಣ ಮುಂದುವರಿಯಲಿದೆ. ಜೂನ್…

14 hours ago

ಭಾರತದ ಕಸದಿಂದ ₹4.3 ಲಕ್ಷ ಕೋಟಿ ಮಾರುಕಟ್ಟೆ ಅವಕಾಶ..! 26 ಲಕ್ಷ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ…!

ಭಾರತದ ನಗರಗಳ ಸಾವಯವ ತ್ಯಾಜ್ಯವನ್ನು ಸಮರ್ಥವಾಗಿ ನಿರ್ವಹಿಸಿದರೆ 2047ರ ವೇಳೆಗೆ ₹4.3 ಲಕ್ಷ…

21 hours ago

‘ಸೂಪರ್‌ ಎಲ್‌ ನಿನೊ’ ಆತಂಕ | ಭಾರತದಲ್ಲಿ ಮುಂಗಾರು ಸಂಕಷ್ಟ – ಕೃಷಿ ಮತ್ತು ವಿದ್ಯುತ್‌ ಬೇಡಿಕೆಗೆ ದೊಡ್ಡ ಸವಾಲು?

ಸೂಪರ್‌ ಎಲ್‌ ನಿನೊ ರೂಪುಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಭಾರತದ ಮುಂಗಾರು ಮಳೆ, ಕೃಷಿ…

2 days ago