ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹದಿನೈದು ಸಾವಿರಕ್ಕಿಂತಲೂ ಅಧಿಕ ಮಂದಿ ಭಾಗವಹಿಸಿದ್ದರು.
ಪುತ್ತೂರು ಸೇರಿದಂತೆ ಹಲವೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ನೆರೆದಿದ್ದರು. ಹಿಂದೂ ಮುಖಂಡ ದಿವಂಗತ ಮೂಲ್ಕಿ ಸುಖಾನಂದ ಶೆಟ್ಟಿ ಅವರ ಸಹೋದರ ಸಂತೋಷ್ ಶೆಟ್ಟಿ, ಲಕ್ಷ್ಮೀಶ ತಂತ್ರಿ ಅವರು ಕಹಳೆ ಊದಿ ಚಾಲನೆ ನೀಡಿದರು.
ಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ ಬೀಸುವ ಮೂಲಕ ಅರುಣ್ ಪುತ್ತಿಲ ಅವರಿಗೆ ಸ್ವಾಗತ ಕೋರಿದರು. ಬ್ಯಾಂಡು ವಾದ್ಯದ ಮೂಲಕ ಬಂದ ಪುತ್ತಿಲ ಅವರಿಗೆ ರಸ್ತೆಯುದ್ದಕ್ಕೂ ಹೂವಿನ ಹಾರ ಹಾಕಲಾಯಿತು. ದರ್ಬೆಯಿಂದ ಮುಖ್ಯ ರಸ್ತೆಯ ಮೂಲಕ ಸಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…