ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹದಿನೈದು ಸಾವಿರಕ್ಕಿಂತಲೂ ಅಧಿಕ ಮಂದಿ ಭಾಗವಹಿಸಿದ್ದರು.
ಪುತ್ತೂರು ಸೇರಿದಂತೆ ಹಲವೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ನೆರೆದಿದ್ದರು. ಹಿಂದೂ ಮುಖಂಡ ದಿವಂಗತ ಮೂಲ್ಕಿ ಸುಖಾನಂದ ಶೆಟ್ಟಿ ಅವರ ಸಹೋದರ ಸಂತೋಷ್ ಶೆಟ್ಟಿ, ಲಕ್ಷ್ಮೀಶ ತಂತ್ರಿ ಅವರು ಕಹಳೆ ಊದಿ ಚಾಲನೆ ನೀಡಿದರು.
ಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ ಬೀಸುವ ಮೂಲಕ ಅರುಣ್ ಪುತ್ತಿಲ ಅವರಿಗೆ ಸ್ವಾಗತ ಕೋರಿದರು. ಬ್ಯಾಂಡು ವಾದ್ಯದ ಮೂಲಕ ಬಂದ ಪುತ್ತಿಲ ಅವರಿಗೆ ರಸ್ತೆಯುದ್ದಕ್ಕೂ ಹೂವಿನ ಹಾರ ಹಾಕಲಾಯಿತು. ದರ್ಬೆಯಿಂದ ಮುಖ್ಯ ರಸ್ತೆಯ ಮೂಲಕ ಸಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…