ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು ಮೆರವಣಿಗೆಯಲ್ಲಿ ಹದಿನೈದು ಸಾವಿರಕ್ಕಿಂತಲೂ ಅಧಿಕ ಮಂದಿ ಭಾಗವಹಿಸಿದ್ದರು.
ಪುತ್ತೂರು ಸೇರಿದಂತೆ ಹಲವೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ನೆರೆದಿದ್ದರು. ಹಿಂದೂ ಮುಖಂಡ ದಿವಂಗತ ಮೂಲ್ಕಿ ಸುಖಾನಂದ ಶೆಟ್ಟಿ ಅವರ ಸಹೋದರ ಸಂತೋಷ್ ಶೆಟ್ಟಿ, ಲಕ್ಷ್ಮೀಶ ತಂತ್ರಿ ಅವರು ಕಹಳೆ ಊದಿ ಚಾಲನೆ ನೀಡಿದರು.
ಕೇಸರಿ ಶಾಲು ಧರಿಸಿದ ಸಾವಿರಾರು ಕಾರ್ಯಕರ್ತರು ಶಾಲು ಮೇಲೆತ್ತಿ ಬೀಸುವ ಮೂಲಕ ಅರುಣ್ ಪುತ್ತಿಲ ಅವರಿಗೆ ಸ್ವಾಗತ ಕೋರಿದರು. ಬ್ಯಾಂಡು ವಾದ್ಯದ ಮೂಲಕ ಬಂದ ಪುತ್ತಿಲ ಅವರಿಗೆ ರಸ್ತೆಯುದ್ದಕ್ಕೂ ಹೂವಿನ ಹಾರ ಹಾಕಲಾಯಿತು. ದರ್ಬೆಯಿಂದ ಮುಖ್ಯ ರಸ್ತೆಯ ಮೂಲಕ ಸಾಗಿ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…
ಕೇರಳದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ಜಿಲ್ಲೆಗಳಲ್ಲಿ ರೆಡ್ ಹಾಗೂ ಆರೆಂಜ್ ಅಲರ್ಟ್…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 2ರವರೆಗೆ ಬಿಟ್ಟು ಬಿಟ್ಟು ಮಳೆಯಾಗಲಿದ್ದು, ಆಗಸ್ಟ್ 3ರಿಂದ…
ಪಶ್ಚಿಮ ಘಟ್ಟದ 56,825 ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯವಾಗಿ ಘೋಷಿಸಲು…