ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ದೇವಣ್ಣ ಗೌಡ ಎಂಬವರು ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ತೆರವುಗೊಳಿಸುವುದನ್ನು ಪ್ರತಿಭಟಿಸಿ ಶಾಸಕ ಹರೀಶ್ ಪೂಂಜಾ ನೇತೃತ್ವದ ಪ್ರತಿಭಟನೆಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಸದಸ್ಯರು ಬೆಂಬಲ ಘೋಷಿಸಿದರು.
ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಸಂಜೆ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.
ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…