ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ದೇವಣ್ಣ ಗೌಡ ಎಂಬವರು ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ತೆರವುಗೊಳಿಸುವುದನ್ನು ಪ್ರತಿಭಟಿಸಿ ಶಾಸಕ ಹರೀಶ್ ಪೂಂಜಾ ನೇತೃತ್ವದ ಪ್ರತಿಭಟನೆಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಸದಸ್ಯರು ಬೆಂಬಲ ಘೋಷಿಸಿದರು.
ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಸಂಜೆ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.
ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…