ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ದೇವಣ್ಣ ಗೌಡ ಎಂಬವರು ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ತೆರವುಗೊಳಿಸುವುದನ್ನು ಪ್ರತಿಭಟಿಸಿ ಶಾಸಕ ಹರೀಶ್ ಪೂಂಜಾ ನೇತೃತ್ವದ ಪ್ರತಿಭಟನೆಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಸದಸ್ಯರು ಬೆಂಬಲ ಘೋಷಿಸಿದರು.
ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಸಂಜೆ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.
ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…