Advertisement
ಸುದ್ದಿಗಳು

ಬೆಳ್ತಂಗಡಿಯಲ್ಲಿ ಮನೆ ಅಡಿಪಾಯ ತೆರವು ಪ್ರಕರಣ | ಪ್ರತಿಭಟನಾ ನಿರತರಿಗೆ ಅರುಣ್‌ ಕುಮಾರ್‌ ಪುತ್ತಿಲ ಬೆಂಬಲ

Share

ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ದೇವಣ್ಣ ಗೌಡ ಎಂಬವರು ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ತೆರವುಗೊಳಿಸುವುದನ್ನು ಪ್ರತಿಭಟಿಸಿ ಶಾಸಕ ಹರೀಶ್‌ ಪೂಂಜಾ ನೇತೃತ್ವದ ಪ್ರತಿಭಟನೆಗೆ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಸದಸ್ಯರು ಬೆಂಬಲ ಘೋಷಿಸಿದರು.

ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಸಂಜೆ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.

ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

5 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

5 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

22 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

1 day ago