Advertisement
ಸುದ್ದಿಗಳು

ಬೆಳ್ತಂಗಡಿಯಲ್ಲಿ ಮನೆ ಅಡಿಪಾಯ ತೆರವು ಪ್ರಕರಣ | ಪ್ರತಿಭಟನಾ ನಿರತರಿಗೆ ಅರುಣ್‌ ಕುಮಾರ್‌ ಪುತ್ತಿಲ ಬೆಂಬಲ

Share

ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ದೇವಣ್ಣ ಗೌಡ ಎಂಬವರು ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ತೆರವುಗೊಳಿಸುವುದನ್ನು ಪ್ರತಿಭಟಿಸಿ ಶಾಸಕ ಹರೀಶ್‌ ಪೂಂಜಾ ನೇತೃತ್ವದ ಪ್ರತಿಭಟನೆಗೆ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಸದಸ್ಯರು ಬೆಂಬಲ ಘೋಷಿಸಿದರು.

ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಸಂಜೆ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.

ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 hour ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

2 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

2 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

2 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

12 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

13 hours ago