ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ದೇವಣ್ಣ ಗೌಡ ಎಂಬವರು ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ತೆರವುಗೊಳಿಸುವುದನ್ನು ಪ್ರತಿಭಟಿಸಿ ಶಾಸಕ ಹರೀಶ್ ಪೂಂಜಾ ನೇತೃತ್ವದ ಪ್ರತಿಭಟನೆಗೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಸದಸ್ಯರು ಬೆಂಬಲ ಘೋಷಿಸಿದರು.
ಬೆಳ್ತಂಗಡಿಯ ಕಳೆಂಜ ಗ್ರಾಮದಲ್ಲಿ ಸ್ವಾತಂತ್ರ್ಯ ಪೂರ್ವದಿಂದಲೂ ವಾಸವಾಗಿರುವ ಸುಮಾರು ನೂರಕ್ಕೂ ಹೆಚ್ಚು ಮನೆಗಳಿರುವ ಪ್ರದೇಶದಲ್ಲಿ ತಮ್ಮ ಪೂರ್ವಜರ ಕಾಲದಿಂದಲೂ ಕೃಷಿ ಮಾಡಿಕೊಂಡು ಬಂದಿರುವ ಜಾಗದಲ್ಲಿ ಮನೆಕಟ್ಟಲು ಹಾಕಿದ್ದ ಅಡಿಪಾಯವನ್ನು ಅರಣ್ಯ ಇಲಾಖೆಯ ಸಿಬ್ಬಂದಿಗಳು ಏಕಾ ಏಕಿ ಬಲತ್ಕಾರದಿಂದ ಕಳೆಂಜದ ದೇವಣ್ಣ ಗೌಡರ ಮನೆ ದ್ವಂಸಗೊಳಿಸಲು ಸಜ್ಜಾದ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾರವರ ನೇತೃತ್ವದಲ್ಲಿ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಯುತ್ತಿದೆ. ಸಂಜೆ ಅರುಣ್ ಕುಮಾರ್ ಪುತ್ತಿಲ ಹಾಗೂ ಪುತ್ತಿಲ ಪರಿವಾರದ ಪ್ರಮುಖರು ಪ್ರತಿಭಟನಾ ಸ್ಥಳಕ್ಕೆ ತೆರಳಿ ಪ್ರತಿಭಟನಾ ನಿರತರಿಗೆ ಸಾಥ್ ನೀಡಿದರು.
ಅರಣ್ಯ ಅಧಿಕಾರಿಗಳು ಸರ್ವೆ ನಡೆಸುವ ಬಗ್ಗೆ ಒಪ್ಪಿಗೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…