Advertisement
ಸುದ್ದಿಗಳು

ಚುನಾವಣಾ ಕಣ |Puttur| ಪ್ರವೀಣ್‌ ನೆಟ್ಟಾರು ಮನೆಗೆ ತೆರಳಿದ ಅರುಣ್‌ ಪುತ್ತಿಲ | ಅಲ್ಲಲ್ಲಿ ಕಾರ್ಯಕರ್ತರ ಸಭೆ | ಎಲ್ಲೆಡೆ ಉತ್ತಮ ಪ್ರತಿಕ್ರಿಯೆ |

Share

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರು ಬೆಳ್ಳಾರೆಯ ಪ್ರವೀಣ್‌ ನೆಟ್ಟಾರು ಮನೆಗೆ ತೆರಳಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಇದೇ ವೇಳೆ ಪ್ರವೀಣ್‌ ನೆಟ್ಟಾರು ಹೆತ್ತವರ ಆಶೀರ್ವಾದ ಪಡೆದರು. 

ಬಳಿಕ ವಿವಿದೆಡೆ ಸಭೆ ನಡೆಸಿದರು. ಅರುಣ್‌ ಕುಮಾರ್‌ ಪುತ್ತಿಲ ಅಭಿಮಾನಿಗಳು, ಕಾರ್ಯಕರ್ತರು ಭಾಗವಹಿಸಿದರು. ಎಲ್ಲೆಡೆ ಕಾರ್ಯಕರ್ತರು ಉತ್ತಮ ಪ್ರತಿಕ್ರಿಯೆ ನೀಡಿದರು.ಮದಗ ಶ್ರೀ ಜನಾರ್ಧನ ದೇವಸ್ಥಾನ  ಕೆಂಜಾರು, ಪಡ್ನೂರು  ಪ್ರದೇಶದಲ್ಲೂ ಕಾರ್ಯಕರ್ತರ ಸಭೆಯಲ್ಲಿ  ಅರುಣ್ ಕುಮಾರ್ ಪುತ್ತಿಲ ಮಾತನಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ…!

ಧರ್ಮಸ್ಥಳದಲ್ಲಿ ಶೀಘ್ರದಲ್ಲೇ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಬಿ.ವೈ. ವಿಜಯೇಂದ್ರ…

2 hours ago

ಅಡಿಕೆ-ಕಾಳುಮೆಣಸು ಬೆಳೆವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ – ದಕ್ಷಿಣ ಕನ್ನಡ ರೈತರಿಗೆ ಮಹತ್ವದ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆವಿಮೆ…

15 hours ago

ಅಕ್ರಮ ಆಮದಿನ ಕರಾಳ ನೆರಳಲ್ಲಿ ಅಡಿಕೆ ಮಾರುಕಟ್ಟೆ – ಮಹಾರಾಷ್ಟ್ರ ಘಟನೆ ಬಿಚ್ಚಿಟ್ಟ ಕಹಿ ಸತ್ಯಗಳೇನು..?

ಮಹಾರಾಷ್ಟ್ರದಲ್ಲಿ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ತಡೆಹಿಡಿದ ಘಟನೆ ಅಕ್ರಮ ಆಮದು ಮತ್ತು…

16 hours ago

ಹವಾಮಾನ ವರದಿ | 20-06-2026 | ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿಕೆ – ಜೂನ್ 28 ರಿಂದ ಮಳೆ ಚೇತರಿಕೆ ಸಾಧ್ಯತೆ

ಕರ್ನಾಟಕದಲ್ಲಿ ದುರ್ಬಲ ಮುಂಗಾರು ಮುಂದುವರಿದಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಚದುರಿದ ಮಳೆಯಷ್ಟೇ ನಿರೀಕ್ಷೆಯಿದೆ.…

17 hours ago

“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’

ಗೋಕರ್ಣದಲ್ಲಿ ನಡೆಯಲಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಮೂಲಕ ಆಹಾರದ ಮಹತ್ವ ಹಾಗೂ ಅನ್ನ ವ್ಯರ್ಥ…

1 day ago

ತಿರಸ್ಕೃತ ಮಾವು, ತೆಂಗಿನಿಂದಲೂ ಕೋಟಿ ಮೌಲ್ಯದ ಉದ್ಯಮ – ‘ಜೀರೋ ವೇಸ್ಟ್’ ಮಾದರಿ ರೈತರಿಗೆ ಹೊಸ ಆಶಾಕಿರಣ

ಮಾರುಕಟ್ಟೆಯಲ್ಲಿ ತಿರಸ್ಕೃತವಾಗುವ ಗ್ರೇಡ್-ಬಿ ಮಾವು ಮತ್ತು ತೆಂಗುಗಳನ್ನು ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸಿ ರೈತರಿಗೆ…

1 day ago