ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಸಂಘಟನಾ ಚಾತುರ್ಮಾಸ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಸಹಿತ ವಿವಿಧ ಗಣ್ಯರು ಪ್ರತ್ಯೇಕವಾಗಿ ಬುಧವಾರ ಭೇಟಿ ನೀಡಿದರು.
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಸಂಘಟನಾ ಚಾತುರ್ಮಾಸ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.
ಇದೇ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ್ಯ ಕಾರ್ಯವಾಹ ಪಿ.ಎಸ್.ಪ್ರಕಾಶ್, ಭಾರತೀಯ ನೌಕಾದಳ ಲೆಫ್ಟಿನೆಂಟ್ ನಂದನಕೃಷ್ಣ, ನಿವೃತ್ತ ಡಿ.ವೈ.ಎಸ್ ಪಿ ಶ್ರೀರಾಮ ತಲೆಂಗಳ, ಮುಂತಾದವರು ಚಾತುರ್ಮಾಸ್ಯದ ಶುಭಾವಸರದಲ್ಲಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…