ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಸಂಘಟನಾ ಚಾತುರ್ಮಾಸ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಸಹಿತ ವಿವಿಧ ಗಣ್ಯರು ಪ್ರತ್ಯೇಕವಾಗಿ ಬುಧವಾರ ಭೇಟಿ ನೀಡಿದರು.
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಸಂಘಟನಾ ಚಾತುರ್ಮಾಸ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.
ಇದೇ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ್ಯ ಕಾರ್ಯವಾಹ ಪಿ.ಎಸ್.ಪ್ರಕಾಶ್, ಭಾರತೀಯ ನೌಕಾದಳ ಲೆಫ್ಟಿನೆಂಟ್ ನಂದನಕೃಷ್ಣ, ನಿವೃತ್ತ ಡಿ.ವೈ.ಎಸ್ ಪಿ ಶ್ರೀರಾಮ ತಲೆಂಗಳ, ಮುಂತಾದವರು ಚಾತುರ್ಮಾಸ್ಯದ ಶುಭಾವಸರದಲ್ಲಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…