ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಸಂಘಟನಾ ಚಾತುರ್ಮಾಸ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಸಹಿತ ವಿವಿಧ ಗಣ್ಯರು ಪ್ರತ್ಯೇಕವಾಗಿ ಬುಧವಾರ ಭೇಟಿ ನೀಡಿದರು.
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಸಂಘಟನಾ ಚಾತುರ್ಮಾಸ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.
ಇದೇ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ್ಯ ಕಾರ್ಯವಾಹ ಪಿ.ಎಸ್.ಪ್ರಕಾಶ್, ಭಾರತೀಯ ನೌಕಾದಳ ಲೆಫ್ಟಿನೆಂಟ್ ನಂದನಕೃಷ್ಣ, ನಿವೃತ್ತ ಡಿ.ವೈ.ಎಸ್ ಪಿ ಶ್ರೀರಾಮ ತಲೆಂಗಳ, ಮುಂತಾದವರು ಚಾತುರ್ಮಾಸ್ಯದ ಶುಭಾವಸರದಲ್ಲಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…