ಗೋಕರ್ಣದ ಅಶೋಕೆಯಲ್ಲಿ ನಡೆಯುತ್ತಿರುವ ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಸಂಘಟನಾ ಚಾತುರ್ಮಾಸ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಸಹಿತ ವಿವಿಧ ಗಣ್ಯರು ಪ್ರತ್ಯೇಕವಾಗಿ ಬುಧವಾರ ಭೇಟಿ ನೀಡಿದರು.
ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಮಹಾಸ್ವಾಮಿಗಳವರ ಸಂಘಟನಾ ಚಾತುರ್ಮಾಸ ಕಾರ್ಯಕ್ರಮದಲ್ಲಿ ಅರುಣ್ ಕುಮಾರ್ ಪುತ್ತಿಲ ಭೇಟಿ ನೀಡಿದರು.
ಇದೇ ವೇಳೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ್ಯ ಕಾರ್ಯವಾಹ ಪಿ.ಎಸ್.ಪ್ರಕಾಶ್, ಭಾರತೀಯ ನೌಕಾದಳ ಲೆಫ್ಟಿನೆಂಟ್ ನಂದನಕೃಷ್ಣ, ನಿವೃತ್ತ ಡಿ.ವೈ.ಎಸ್ ಪಿ ಶ್ರೀರಾಮ ತಲೆಂಗಳ, ಮುಂತಾದವರು ಚಾತುರ್ಮಾಸ್ಯದ ಶುಭಾವಸರದಲ್ಲಿ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…