Advertisement
ಸುದ್ದಿಗಳು

ಶಿವಮೊಗ್ಗ ರಾಗಿಗುಡ್ಡದಲ್ಲಿ ಹಿಂಸಾಚಾರ | ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ | ನ್ಯಾಯಾಂಗ ತನಿಖೆಗೆ ಅರುಣ್‌ ಕುಮಾರ್‌ ಪುತ್ತಿಲ ಒತ್ತಾಯ |

Share

ಶಿವಮೊಗ್ಗ ರಾಗಿಗುಡ್ಡದಲ್ಲಿ ಈದ್ ಮಿಲಾದ್ ನಂತರ ಭಯಾನಕ ಹಿಂಸಾಚಾರ ನಡೆದ ಎಲ್ಲಾ ಮನೆಗಳಿಗೆ ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನೀಡಿತು. ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯಲ್ಲಿ ಮತಾಂಧ ಟಿಪ್ಪು, ಔರಂಗಜೇಬನನ್ನು ವೈಭವೀಕರಿಸಿ ತಲವಾರು ತೋರಿಸಿ ಪೊಲೀಸರಿಗೆ ಕಲ್ಲುತೂರಾಟ ನಡೆಸಿ, ನೂರಾರು ಮನೆಗಳಿಗೆ ಹಾನಿ ಉಂಟು ಮಾಡಿದ ಪ್ರದೇಶಗಳಿಗೆ ಅರುಣ್‌ ಕುಮಾರ್‌ ಪುತ್ತಿಲ ಭೇಟಿ ಸಂತ್ರಸ್ತರಿಗೆ ಸಾಂತ್ವನ ತಿಳಿಸಿದರು.

ಶಿವಮೊಗ್ಗ ರಾಗಿಗುಡ್ಡದಲ್ಲಿ ಲಕ್ಷ್ಮೀ ಎಂಬವರು ತಾಳಿ ಅಡವಿಟ್ಟು ಆಟೋ ಖರೀದಿಸಿದ್ದು ಮತಾಂದರ ಕ್ರೂರತೆಗೆ ಆಟೋ ಜಖಂಗೊಂಡಿದೆ. ಹಲವು ಮನೆಗಳ ಕಿಟಕಿ, ಬಾಗಿಲು , ಗೋಡೆ ಜಖಂಗೊಂಡಿದೆ. ಸ್ವಂತ ವಿದ್ಯಾಭ್ಯಾಸ ಕಲಿಸಿದ ಶಿಕ್ಷಕಿ ಮನೆಗೆ ಅವರ ಶಿಷ್ಯಂದಿರೇ ಕಲ್ಲು ತೂರಾಟ ನಡೆಸಿದ್ದು ನೆನೆಸಿಕೊಂಡು ನಿವೃತ್ತ ಶಿಕ್ಷಕಿ ಬೇಸರ ವ್ಯಕ್ತಪಡಿಸಿದರು. ಈಗಲೂ ಹಿಂದೂಗಳು ಅಲ್ಲಿ ಭಯದ ವಾತಾವರಣದಲ್ಲಿ ಬದುಕು ಸವೆಸುತ್ತಿದ್ದಾರೆ. ಈ ಘಟನೆಯಲ್ಲಿ ಭಯೋತ್ಪಾದಕ ಬೆಂಬಲಿಗರ ಕೈವಾಡವಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಪುತ್ತಿಲ ತಂಡ ಹೇಳಿತು.

ಸರ್ಕಾರ ಈ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಅರುಣ್‌ ಕುಮಾರ್‌ ಪುತ್ತಿಲ ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

10 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

15 hours ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago