Advertisement
ಸುದ್ದಿಗಳು

ಶಿವಮೊಗ್ಗ ರಾಗಿಗುಡ್ಡದಲ್ಲಿ ಹಿಂಸಾಚಾರ | ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ | ನ್ಯಾಯಾಂಗ ತನಿಖೆಗೆ ಅರುಣ್‌ ಕುಮಾರ್‌ ಪುತ್ತಿಲ ಒತ್ತಾಯ |

Share

ಶಿವಮೊಗ್ಗ ರಾಗಿಗುಡ್ಡದಲ್ಲಿ ಈದ್ ಮಿಲಾದ್ ನಂತರ ಭಯಾನಕ ಹಿಂಸಾಚಾರ ನಡೆದ ಎಲ್ಲಾ ಮನೆಗಳಿಗೆ ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನೀಡಿತು. ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯಲ್ಲಿ ಮತಾಂಧ ಟಿಪ್ಪು, ಔರಂಗಜೇಬನನ್ನು ವೈಭವೀಕರಿಸಿ ತಲವಾರು ತೋರಿಸಿ ಪೊಲೀಸರಿಗೆ ಕಲ್ಲುತೂರಾಟ ನಡೆಸಿ, ನೂರಾರು ಮನೆಗಳಿಗೆ ಹಾನಿ ಉಂಟು ಮಾಡಿದ ಪ್ರದೇಶಗಳಿಗೆ ಅರುಣ್‌ ಕುಮಾರ್‌ ಪುತ್ತಿಲ ಭೇಟಿ ಸಂತ್ರಸ್ತರಿಗೆ ಸಾಂತ್ವನ ತಿಳಿಸಿದರು.

Advertisement
Advertisement

ಶಿವಮೊಗ್ಗ ರಾಗಿಗುಡ್ಡದಲ್ಲಿ ಲಕ್ಷ್ಮೀ ಎಂಬವರು ತಾಳಿ ಅಡವಿಟ್ಟು ಆಟೋ ಖರೀದಿಸಿದ್ದು ಮತಾಂದರ ಕ್ರೂರತೆಗೆ ಆಟೋ ಜಖಂಗೊಂಡಿದೆ. ಹಲವು ಮನೆಗಳ ಕಿಟಕಿ, ಬಾಗಿಲು , ಗೋಡೆ ಜಖಂಗೊಂಡಿದೆ. ಸ್ವಂತ ವಿದ್ಯಾಭ್ಯಾಸ ಕಲಿಸಿದ ಶಿಕ್ಷಕಿ ಮನೆಗೆ ಅವರ ಶಿಷ್ಯಂದಿರೇ ಕಲ್ಲು ತೂರಾಟ ನಡೆಸಿದ್ದು ನೆನೆಸಿಕೊಂಡು ನಿವೃತ್ತ ಶಿಕ್ಷಕಿ ಬೇಸರ ವ್ಯಕ್ತಪಡಿಸಿದರು. ಈಗಲೂ ಹಿಂದೂಗಳು ಅಲ್ಲಿ ಭಯದ ವಾತಾವರಣದಲ್ಲಿ ಬದುಕು ಸವೆಸುತ್ತಿದ್ದಾರೆ. ಈ ಘಟನೆಯಲ್ಲಿ ಭಯೋತ್ಪಾದಕ ಬೆಂಬಲಿಗರ ಕೈವಾಡವಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಪುತ್ತಿಲ ತಂಡ ಹೇಳಿತು.

Advertisement

ಸರ್ಕಾರ ಈ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಅರುಣ್‌ ಕುಮಾರ್‌ ಪುತ್ತಿಲ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ..!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

13 hours ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ | ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ದ್ವಿತೀಯ ಪಿಯುಸಿಯ ಎರಡನೇ ಪರೀಕ್ಷೆ ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷೆಗಳ ಫಲಿತಾಂಶ ಘೋಷಣೆಯಾದ…

20 hours ago

ಚುನಾವಣಾ ಕಣ | ಇಂದು 5 ನೇ ಹಂತದ ಮತದಾನ | 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

20 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

23 hours ago