ಶಿವಮೊಗ್ಗ ರಾಗಿಗುಡ್ಡದಲ್ಲಿ ಈದ್ ಮಿಲಾದ್ ನಂತರ ಭಯಾನಕ ಹಿಂಸಾಚಾರ ನಡೆದ ಎಲ್ಲಾ ಮನೆಗಳಿಗೆ ಅರುಣ್ ಪುತ್ತಿಲ ನೇತೃತ್ವದ ತಂಡ ಭೇಟಿ ನೀಡಿತು. ರಾಗಿಗುಡ್ಡದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆಯಲ್ಲಿ ಮತಾಂಧ ಟಿಪ್ಪು, ಔರಂಗಜೇಬನನ್ನು ವೈಭವೀಕರಿಸಿ ತಲವಾರು ತೋರಿಸಿ ಪೊಲೀಸರಿಗೆ ಕಲ್ಲುತೂರಾಟ ನಡೆಸಿ, ನೂರಾರು ಮನೆಗಳಿಗೆ ಹಾನಿ ಉಂಟು ಮಾಡಿದ ಪ್ರದೇಶಗಳಿಗೆ ಅರುಣ್ ಕುಮಾರ್ ಪುತ್ತಿಲ ಭೇಟಿ ಸಂತ್ರಸ್ತರಿಗೆ ಸಾಂತ್ವನ ತಿಳಿಸಿದರು.
ಶಿವಮೊಗ್ಗ ರಾಗಿಗುಡ್ಡದಲ್ಲಿ ಲಕ್ಷ್ಮೀ ಎಂಬವರು ತಾಳಿ ಅಡವಿಟ್ಟು ಆಟೋ ಖರೀದಿಸಿದ್ದು ಮತಾಂದರ ಕ್ರೂರತೆಗೆ ಆಟೋ ಜಖಂಗೊಂಡಿದೆ. ಹಲವು ಮನೆಗಳ ಕಿಟಕಿ, ಬಾಗಿಲು , ಗೋಡೆ ಜಖಂಗೊಂಡಿದೆ. ಸ್ವಂತ ವಿದ್ಯಾಭ್ಯಾಸ ಕಲಿಸಿದ ಶಿಕ್ಷಕಿ ಮನೆಗೆ ಅವರ ಶಿಷ್ಯಂದಿರೇ ಕಲ್ಲು ತೂರಾಟ ನಡೆಸಿದ್ದು ನೆನೆಸಿಕೊಂಡು ನಿವೃತ್ತ ಶಿಕ್ಷಕಿ ಬೇಸರ ವ್ಯಕ್ತಪಡಿಸಿದರು. ಈಗಲೂ ಹಿಂದೂಗಳು ಅಲ್ಲಿ ಭಯದ ವಾತಾವರಣದಲ್ಲಿ ಬದುಕು ಸವೆಸುತ್ತಿದ್ದಾರೆ. ಈ ಘಟನೆಯಲ್ಲಿ ಭಯೋತ್ಪಾದಕ ಬೆಂಬಲಿಗರ ಕೈವಾಡವಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ಪುತ್ತಿಲ ತಂಡ ಹೇಳಿತು.
ಸರ್ಕಾರ ಈ ಕ್ರೌರ್ಯ ಘಟನೆಯನ್ನು ಶೀಘ್ರ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಮತ್ತು ಸಂತ್ರಸ್ಥರಿಗೆ ಸೂಕ್ತ ಭದ್ರತೆ ಹಾಗೂ ಪರಿಹಾರ ಒದಗಿಸಬೇಕು ಎಂದು ಅರುಣ್ ಕುಮಾರ್ ಪುತ್ತಿಲ ಒತ್ತಾಯಿಸಿದ್ದಾರೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…