ಸುದ್ದಿಗಳು

ಚುನಾವಣಾ ಕಣ | ಪುತ್ತೂರಿನಲ್ಲಿ ಆರಂಭವಾಗಿದೆ #PuttilaForPuttur ಟ್ವೀಟ್ ಅಭಿಯಾನ | ಭಾನುವಾರ ನಡೆಯಲಿದೆ ಟ್ವೀಟರ್ ಅಭಿಯಾನ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ರಾಜ್ಯದಲ್ಲಿ ಚುನಾವಣಾ  ದಿನಗಳು ಹತ್ತಿರ ಬರುತ್ತಿವೆ. ಈಗ ಅಭಿವೃದ್ಧಿ, ಓಲೈಕೆ ಸೇರಿದಂತೆ ವಿವಿಧ ಪ್ರಯತ್ನಗಳು ನಡೆಯುತ್ತಿವೆ. ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗುತ್ತಿದೆ. ಕೆಲವು ಕಡೆ ಅಭ್ಯರ್ಥು ಬದಲಾವಣೆ, ಇನ್ನೂ ಕೆಲವು ಕಡೆ ಮುಂದುವರಿಕೆ ಇತ್ಯಾದಿಗಳ ಬಗ್ಗೆ ಚರ್ಚೆಯಾಗುತ್ತಿದ್ದಂತೆಯೇ ಇದೀಗ ಟ್ವೀಟ್‌ ಅಭಿಯಾನಗಳೂ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಯುವಕರಿಂದ ಹಿಂದೂ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಪರವಾದ ಒತ್ತಾಯ ಹೆಚ್ಚಾಗಿದ್ದು ಭಾನುವಾರ #PuttilaForPuttur ಟ್ವೀಟ್ ಅಭಿಯಾನ ನಡೆಯಲಿದೆ. 

Advertisement
Advertisement

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದ ಅರುಣ್‌ ಕುಮಾರ್‌ ಪುತ್ತಿಲ ಅವರ ಹೆಸರು ಬಲವಾಗಿ ಕೇಳಿಬರುತ್ತಿದ್ದು ಹಿಂದೂ ಕಾರ್ಯಕರ್ತರು ಾರುಣ್ ಕುಮಾರ್‌ ಪುತ್ತಿಲ ಅವರ ಹೆಸರನ್ನು ಹೇಳುತ್ತಿದ್ದಾರೆ. ಅರುಣ್‌ ಕುಮಾರ್‌ ಪುತ್ತಿಲ ಅವರೇ ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಇದರ ಹಿನ್ನೆಲೆಯಲ್ಲಿ ಅರುಣ್‌ ಕುಮಾರ್‌ ಅಭಿಮಾನಿಗಳು ಟ್ವೀಟ್‌ ಅಭಿಯಾನ ಆರಂಭಿಸಿದ್ದು, ಬಿಜೆಪಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಅರುಣ್‌ ಅವರೇ ಅಭ್ಯರ್ಥಿ ಆಗಬೇಕು ಎಂದು ಒತ್ತಾಯ ಹೆಚ್ಚಿದೆ. ಇದಕ್ಕಾಗಿ ಬಿ ಎಲ್‌ ಸಂತೋಷ್‌, ಬಿ ಎಸ್‌ ಯಡಿಯೂರಪ್ಪ , ನಳಿನ್‌ ಕುಮಾರ್‌ ಕಟೀಲು ಸೇರಿದಂತೆ ವಿವಿಧ ಮಂದಿಯನ್ನು ಟ್ಯಾಗ್‌ ಮಾಡಿ ಪ್ರತಿಕ್ರಿಯೆ ನೀಡಲು ಸಿದ್ಧತೆ ನಡೆದಿದೆ. ಕಳೆದ ಬಾರಿ ಕೂಡಾ ಅರುಣದ್‌ ಕುಮಾರ್‌ ಪುತ್ತಿಲ ಅವರು ಪುತ್ತೂರಿನಿಂದ ಸ್ಫರ್ಧಿಸಲು ಆಕಾಂಕ್ಷಿಯಾಗಿದ್ದರು. ಆದರೆ ಸೀಟು ಸಿಕ್ಕಿರಲಿಲ್ಲ, ಬಳಿಕ ಬಿಜೆಪಿ ಹಾಗೂ ಸಂಘ ಪರಿವಾರದ ಪ್ರಮುಖರು ಅರುಣ್‌ ಕುಮಾರ್‌ ಪುತ್ತಿಲ ಜೊತೆ ಮಾತುಕತೆ ನಡೆಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಫಸಲ್ ಭೀಮಾ ಯೋಜನೆ ಹಣ ಬಿಡುಗಡೆ | ಕಲಬುರಗಿ ಜಿಲ್ಲೆಗೆ ಹೆಚ್ಚಿನ ಬೆಳೆ ವಿಮೆ

ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಡಿ ಅತಿ ಹೆಚ್ಚು ಬೆಳೆ ವಿಮೆ ಪಡೆದ…

3 hours ago

ಲಡಾಖ್‌ನ ದ್ರಾಸುದಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ| ವೀರಯೋಧರಿಗೆ ಪಾದಯಾತ್ರೆ ಮೂಲಕ ಗೌರವ

ಲಡಾಖ್‌ನ ದ್ರಾಸುದಲ್ಲಿಂದು  26ನೇ ಕಾರ್ಗಿಲ್ ವಿಜಯ್ ದಿವಸ್ ಅಂಗವಾಗಿ   ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ…

4 hours ago

ಬದುಕಿಗೆ ಧರ್ಮದ ತಳಹದಿ ಅಗತ್ಯ : ರಾಘವೇಶ್ವರ ಶ್ರೀ

ಧರ್ಮ ಎನ್ನುವ ತಳಹದಿಯಲ್ಲಿ ಬದುಕು ನಿಂತಿದೆ. ಅರ್ಥ ಮತ್ತು ಕಾಮನೆಗಳಿಗೆ ಧರ್ಮವೇ ತಳಹದಿ.…

5 hours ago

ಹವಾಮಾನ ವರದಿ | 26-07-2025 | ಜುಲೈ ಅಂತ್ಯದವರೆಗೂ ಸಾಮಾನ್ಯ ಮಳೆ | ಕಾರಣ ಏನು ?

ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಜುಲೈ 27 ರಂದು ಮಧ್ಯಪ್ರದೇಶ ದಾಟಿ ರಾಜಸ್ಥಾನ ಗಡಿ…

8 hours ago

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ

ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…

11 hours ago

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…

12 hours ago