Local mirror

ಪುತ್ತೂರಿನಲ್ಲಿ ಪುತ್ತಿಲ ಮೆಗಾ ರೋಡ್‌ ಶೋ | ಪುತ್ತೂರಿನಲ್ಲಿ ಕೇಸರಿ ಸುನಾಮಿ…! | 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು | ಹಿಂದುತ್ವದ ರಕ್ಷಣೆಯೇ ನನ್ನ ಗುರಿ-ಕೇಸರಿಯೇ ಗೆಲ್ಲಬೇಕು-ಧರ್ಮವೇ ಗೆಲ್ಲಬೇಕು – ಅರುಣ್‌ ಪುತ್ತಿಲ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರಿಂದ ಬೃಹತ್‌ ರೋಡ್‌ ಶೋ ಪುತ್ತೂರಿನಲ್ಲಿ  ನಡೆಯಿತು. ಪುತ್ತೂರಿನ ಬೊಳುವಾರಿನಿಂದ ದರ್ಬೆಯವರೆಗೆ ನಡೆದ ಬೃಹತ್‌ ರೋಡ್‌ ಶೋದಲ್ಲಿ 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದರು. ಇಡೀ ರೋಡ್‌ ಶೋದಲ್ಲಿ  ಕೇಸರಿ ರಾರಾಜಿಸಿತು.

Advertisement

ರೋಡ್‌ ಶೋ ಬಳಿಕ ಮಾತನಾಡಿದ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ, ಈ ಬಾರಿಯ ಚುನಾವಣೆಯಲ್ಲಿ ಕೇಸರಿಯೇ ಗೆಲ್ಲಬೇಕು, ಧರ್ಮವೇ ಗೆಲ್ಲಬೇಕು. ಪ್ರತೀ ಕಾರ್ಯಕರ್ತನ ಧ್ವನಿಯಾಗಿ ಸ್ಫರ್ಧೆ ಮಾಡುತ್ತಿದ್ದೇನೆ. ಎಲ್ಲರೂ ಒಂದಾಗಿ ಕೇಸರಿಯನ್ನು ಗೆಲ್ಲಿಸೋಣ ಎಂದರು. ಇಡೀ ಕ್ಷೇತ್ರವು ಅಭಿವೃದ್ಧಿ ಹಾಗೂ ಹಿಂದುತ್ವದ ಮೂಲಕ ಸಾಗಬೇಕಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

1 hour ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

5 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

5 hours ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

6 hours ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

6 hours ago