ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರಿಂದ ಬೃಹತ್ ರೋಡ್ ಶೋ ಪುತ್ತೂರಿನಲ್ಲಿ ನಡೆಯಿತು. ಪುತ್ತೂರಿನ ಬೊಳುವಾರಿನಿಂದ ದರ್ಬೆಯವರೆಗೆ ನಡೆದ ಬೃಹತ್ ರೋಡ್ ಶೋದಲ್ಲಿ 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದರು. ಇಡೀ ರೋಡ್ ಶೋದಲ್ಲಿ ಕೇಸರಿ ರಾರಾಜಿಸಿತು.
ರೋಡ್ ಶೋ ಬಳಿಕ ಮಾತನಾಡಿದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಈ ಬಾರಿಯ ಚುನಾವಣೆಯಲ್ಲಿ ಕೇಸರಿಯೇ ಗೆಲ್ಲಬೇಕು, ಧರ್ಮವೇ ಗೆಲ್ಲಬೇಕು. ಪ್ರತೀ ಕಾರ್ಯಕರ್ತನ ಧ್ವನಿಯಾಗಿ ಸ್ಫರ್ಧೆ ಮಾಡುತ್ತಿದ್ದೇನೆ. ಎಲ್ಲರೂ ಒಂದಾಗಿ ಕೇಸರಿಯನ್ನು ಗೆಲ್ಲಿಸೋಣ ಎಂದರು. ಇಡೀ ಕ್ಷೇತ್ರವು ಅಭಿವೃದ್ಧಿ ಹಾಗೂ ಹಿಂದುತ್ವದ ಮೂಲಕ ಸಾಗಬೇಕಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…
ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಲಾದ ಕೃಷಿ ಉತ್ಪನ್ನಗಳ ದೇಸಿ ತಳಿಗಳು ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ ಎಂದು ಗದಗ…
ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು…
ಅನಧಿಕೃತ ಮರಳು ಸಾಗಾಟ ತಡೆಯಲು ಜಿಲ್ಲಾ ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಮರಳು ಸಮಿತಿಗೆ…
ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯ ಬಿಟ್ಟು, ಪೂರ್ವಭಾವಿ ತಯಾರಿ ಮಾಡಿಕೊಂಡು, ಆತ್ಮವಿಶ್ವಾಸದಿಂದ ಪರೀಕ್ಷೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490.