Advertisement
Local mirror

ಪುತ್ತೂರಿನಲ್ಲಿ ಪುತ್ತಿಲ ಮೆಗಾ ರೋಡ್‌ ಶೋ | ಪುತ್ತೂರಿನಲ್ಲಿ ಕೇಸರಿ ಸುನಾಮಿ…! | 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು | ಹಿಂದುತ್ವದ ರಕ್ಷಣೆಯೇ ನನ್ನ ಗುರಿ-ಕೇಸರಿಯೇ ಗೆಲ್ಲಬೇಕು-ಧರ್ಮವೇ ಗೆಲ್ಲಬೇಕು – ಅರುಣ್‌ ಪುತ್ತಿಲ |

Share

 ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರಿಂದ ಬೃಹತ್‌ ರೋಡ್‌ ಶೋ ಪುತ್ತೂರಿನಲ್ಲಿ  ನಡೆಯಿತು. ಪುತ್ತೂರಿನ ಬೊಳುವಾರಿನಿಂದ ದರ್ಬೆಯವರೆಗೆ ನಡೆದ ಬೃಹತ್‌ ರೋಡ್‌ ಶೋದಲ್ಲಿ 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದರು. ಇಡೀ ರೋಡ್‌ ಶೋದಲ್ಲಿ  ಕೇಸರಿ ರಾರಾಜಿಸಿತು.

ರೋಡ್‌ ಶೋ ಬಳಿಕ ಮಾತನಾಡಿದ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ, ಈ ಬಾರಿಯ ಚುನಾವಣೆಯಲ್ಲಿ ಕೇಸರಿಯೇ ಗೆಲ್ಲಬೇಕು, ಧರ್ಮವೇ ಗೆಲ್ಲಬೇಕು. ಪ್ರತೀ ಕಾರ್ಯಕರ್ತನ ಧ್ವನಿಯಾಗಿ ಸ್ಫರ್ಧೆ ಮಾಡುತ್ತಿದ್ದೇನೆ. ಎಲ್ಲರೂ ಒಂದಾಗಿ ಕೇಸರಿಯನ್ನು ಗೆಲ್ಲಿಸೋಣ ಎಂದರು. ಇಡೀ ಕ್ಷೇತ್ರವು ಅಭಿವೃದ್ಧಿ ಹಾಗೂ ಹಿಂದುತ್ವದ ಮೂಲಕ ಸಾಗಬೇಕಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

22 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago