Advertisement
Local mirror

ಪುತ್ತೂರಿನಲ್ಲಿ ಪುತ್ತಿಲ ಮೆಗಾ ರೋಡ್‌ ಶೋ | ಪುತ್ತೂರಿನಲ್ಲಿ ಕೇಸರಿ ಸುನಾಮಿ…! | 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು | ಹಿಂದುತ್ವದ ರಕ್ಷಣೆಯೇ ನನ್ನ ಗುರಿ-ಕೇಸರಿಯೇ ಗೆಲ್ಲಬೇಕು-ಧರ್ಮವೇ ಗೆಲ್ಲಬೇಕು – ಅರುಣ್‌ ಪುತ್ತಿಲ |

Share

 ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಅವರಿಂದ ಬೃಹತ್‌ ರೋಡ್‌ ಶೋ ಪುತ್ತೂರಿನಲ್ಲಿ  ನಡೆಯಿತು. ಪುತ್ತೂರಿನ ಬೊಳುವಾರಿನಿಂದ ದರ್ಬೆಯವರೆಗೆ ನಡೆದ ಬೃಹತ್‌ ರೋಡ್‌ ಶೋದಲ್ಲಿ 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದರು. ಇಡೀ ರೋಡ್‌ ಶೋದಲ್ಲಿ  ಕೇಸರಿ ರಾರಾಜಿಸಿತು.

Advertisement
Advertisement

ರೋಡ್‌ ಶೋ ಬಳಿಕ ಮಾತನಾಡಿದ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ, ಈ ಬಾರಿಯ ಚುನಾವಣೆಯಲ್ಲಿ ಕೇಸರಿಯೇ ಗೆಲ್ಲಬೇಕು, ಧರ್ಮವೇ ಗೆಲ್ಲಬೇಕು. ಪ್ರತೀ ಕಾರ್ಯಕರ್ತನ ಧ್ವನಿಯಾಗಿ ಸ್ಫರ್ಧೆ ಮಾಡುತ್ತಿದ್ದೇನೆ. ಎಲ್ಲರೂ ಒಂದಾಗಿ ಕೇಸರಿಯನ್ನು ಗೆಲ್ಲಿಸೋಣ ಎಂದರು. ಇಡೀ ಕ್ಷೇತ್ರವು ಅಭಿವೃದ್ಧಿ ಹಾಗೂ ಹಿಂದುತ್ವದ ಮೂಲಕ ಸಾಗಬೇಕಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದರು.

Advertisement

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹಣ್ಣುಗಳ ರಾಜ ಮಾವಿಗೂ ತಟ್ಟಿದ ಬಿಸಿಲಿನ ತಾಪ | 400 ಕೋಟಿ ಮೌಲ್ಯದ ಮಾವು ನಷ್ಟ |

ತಾಪಮಾನದ ಕಾರಣದಿಂದ ಮಾವಿನ ಬೆಳೆಗೂ ಸಂಕಷ್ಟವಾಗಿದೆ.

7 hours ago

Karnataka Weather |12-05-2024 | ಹಲವು ಕಡೆ ಮಳೆಯ ನಿರೀಕ್ಷೆ ಇದೆ |

ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 days ago

ಕರ್ನಾಟಕದಾದ್ಯಂತ ಗೋಕೃಪಾಮೃತ ವಿತರಣೆ | ಗೋಕೃಪಾಮೃತ ಇರುವಾಗ ಕ್ರಿಮಿನಾಶಕಗಳ ಹಂಗೇಕೆ?

ಗೋಕೃಪಾಮೃತದ ಬಗ್ಗೆ ಡಾ ಬಿ ಎಂ ನಾಗಭೂಷಣ ಅವರು ಬರೆದಿದ್ದಾರೆ..

2 days ago

ಪುತ್ತೂರಿನಲ್ಲಿ ಹಲಸು ಹಣ್ಣು ಮೇಳ | ಸಮಗ್ರ ಕೃಷಿ ಉದ್ಯಮಶೀಲತೆಗೆ ಪ್ರೋತ್ಸಾಹ ಹಾಗೂ ಪ್ರಚಾರ ನೀಡುವ ಉದ್ದೇಶ

ಹಲಸು(Jack Fruit) ಹಾಗು ಪ್ರದೇಶದ ಇತರ ಸಕಾಲಿಕ ಹಣ್ಣುಗಳ(Fruit) ಕೃಷಿಗೆ(Agriculture) ಮತ್ತು ಕೃಷಿಕರಿಗೆ,…

2 days ago

ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ : ರೈತರ ಮೊಗದಲ್ಲಿ ಸಂತಸ : ಕೆಲವೆಡೆ ಹಾನಿ

ರಾಜ್ಯಾದ್ಯಂತ ಬರಗಾಲದ(Drought) ಛಾಯೆ ಆವರಿಸಿತ್ತು. ಕುಡಿವ ನೀರಿಗಾಗಿ(Drinking water) ಜನ-ಜಾನುವಾರುಗಳು ಪರಿತಪಿಸುವಂತಾಗಿತ್ತು. ಬಿಸಿಲಿನ…

2 days ago

ಇಂದು ದೇಶ್ಯಾದ್ಯಂತ ಕಾಮೆಡ್-ಕೆ ಪರೀಕ್ಷೆ : ವಿದ್ಯಾರ್ಥಿಗಳ ಭವಿಷ್ಯದ ಮೆಟ್ಟಿಲು

ವಿದ್ಯಾರ್ಥಿಗಳ(Students) ಭವಿಷ್ಯದ ಪ್ರಶ್ನೆ. ಇದು ಅವರ ಪ್ರಮುಖ ಘಟ್ಟ. ಪಿಯುಸಿ(PUC) ಮುಗಿದ ಕೂಡಲೇ…

2 days ago