ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರಿಂದ ಬೃಹತ್ ರೋಡ್ ಶೋ ಪುತ್ತೂರಿನಲ್ಲಿ ನಡೆಯಿತು. ಪುತ್ತೂರಿನ ಬೊಳುವಾರಿನಿಂದ ದರ್ಬೆಯವರೆಗೆ ನಡೆದ ಬೃಹತ್ ರೋಡ್ ಶೋದಲ್ಲಿ 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದರು. ಇಡೀ ರೋಡ್ ಶೋದಲ್ಲಿ ಕೇಸರಿ ರಾರಾಜಿಸಿತು.
ರೋಡ್ ಶೋ ಬಳಿಕ ಮಾತನಾಡಿದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಈ ಬಾರಿಯ ಚುನಾವಣೆಯಲ್ಲಿ ಕೇಸರಿಯೇ ಗೆಲ್ಲಬೇಕು, ಧರ್ಮವೇ ಗೆಲ್ಲಬೇಕು. ಪ್ರತೀ ಕಾರ್ಯಕರ್ತನ ಧ್ವನಿಯಾಗಿ ಸ್ಫರ್ಧೆ ಮಾಡುತ್ತಿದ್ದೇನೆ. ಎಲ್ಲರೂ ಒಂದಾಗಿ ಕೇಸರಿಯನ್ನು ಗೆಲ್ಲಿಸೋಣ ಎಂದರು. ಇಡೀ ಕ್ಷೇತ್ರವು ಅಭಿವೃದ್ಧಿ ಹಾಗೂ ಹಿಂದುತ್ವದ ಮೂಲಕ ಸಾಗಬೇಕಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…