ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರಿಂದ ಬೃಹತ್ ರೋಡ್ ಶೋ ಪುತ್ತೂರಿನಲ್ಲಿ ನಡೆಯಿತು. ಪುತ್ತೂರಿನ ಬೊಳುವಾರಿನಿಂದ ದರ್ಬೆಯವರೆಗೆ ನಡೆದ ಬೃಹತ್ ರೋಡ್ ಶೋದಲ್ಲಿ 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದರು. ಇಡೀ ರೋಡ್ ಶೋದಲ್ಲಿ ಕೇಸರಿ ರಾರಾಜಿಸಿತು.
ರೋಡ್ ಶೋ ಬಳಿಕ ಮಾತನಾಡಿದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಈ ಬಾರಿಯ ಚುನಾವಣೆಯಲ್ಲಿ ಕೇಸರಿಯೇ ಗೆಲ್ಲಬೇಕು, ಧರ್ಮವೇ ಗೆಲ್ಲಬೇಕು. ಪ್ರತೀ ಕಾರ್ಯಕರ್ತನ ಧ್ವನಿಯಾಗಿ ಸ್ಫರ್ಧೆ ಮಾಡುತ್ತಿದ್ದೇನೆ. ಎಲ್ಲರೂ ಒಂದಾಗಿ ಕೇಸರಿಯನ್ನು ಗೆಲ್ಲಿಸೋಣ ಎಂದರು. ಇಡೀ ಕ್ಷೇತ್ರವು ಅಭಿವೃದ್ಧಿ ಹಾಗೂ ಹಿಂದುತ್ವದ ಮೂಲಕ ಸಾಗಬೇಕಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…