ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರಿಂದ ಬೃಹತ್ ರೋಡ್ ಶೋ ಪುತ್ತೂರಿನಲ್ಲಿ ನಡೆಯಿತು. ಪುತ್ತೂರಿನ ಬೊಳುವಾರಿನಿಂದ ದರ್ಬೆಯವರೆಗೆ ನಡೆದ ಬೃಹತ್ ರೋಡ್ ಶೋದಲ್ಲಿ 15 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸಿದರು. ಇಡೀ ರೋಡ್ ಶೋದಲ್ಲಿ ಕೇಸರಿ ರಾರಾಜಿಸಿತು.
ರೋಡ್ ಶೋ ಬಳಿಕ ಮಾತನಾಡಿದ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಈ ಬಾರಿಯ ಚುನಾವಣೆಯಲ್ಲಿ ಕೇಸರಿಯೇ ಗೆಲ್ಲಬೇಕು, ಧರ್ಮವೇ ಗೆಲ್ಲಬೇಕು. ಪ್ರತೀ ಕಾರ್ಯಕರ್ತನ ಧ್ವನಿಯಾಗಿ ಸ್ಫರ್ಧೆ ಮಾಡುತ್ತಿದ್ದೇನೆ. ಎಲ್ಲರೂ ಒಂದಾಗಿ ಕೇಸರಿಯನ್ನು ಗೆಲ್ಲಿಸೋಣ ಎಂದರು. ಇಡೀ ಕ್ಷೇತ್ರವು ಅಭಿವೃದ್ಧಿ ಹಾಗೂ ಹಿಂದುತ್ವದ ಮೂಲಕ ಸಾಗಬೇಕಿದೆ. ಇದಕ್ಕಾಗಿ ಎಲ್ಲರೂ ಒಂದಾಗಿ ಕೆಲಸ ಮಾಡೋಣ ಎಂದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…