ಚಳಿಗಾಲದ ಈ ಸಮಯದಲ್ಲಿ ಜನರು ಬೆಳಿಗ್ಗೆ ಎದ್ದೇಳಲು ತುಂಬಾ ಅಲಸ್ಯವಾಗಿರುತ್ತಾರೆ. ಮಾತ್ರವಲ್ಲ ಕೆಲವರು ಕುಳಿತು ಬಿಸಿಬಿಸಿ ಒಂದು ಕಪ್ ಚಾ ಅಥವಾ ಕಾಫಿಯನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ ಭಾರತೀಯ ಸೇನೆಯ ಸೈನಿಕರ ಜೀವನವು ಚಳಿಗಾಲದ ಈ ಅವಧಿಯಲ್ಲಿ ಗಡಿಯಲ್ಲಿ ಕಷ್ಟಕರ. ಸವಾಲುಗಳ ನಡುವೆ ಗಡಿಗಳನ್ನು ಕಾಪಾಡಲು ಮತ್ತು ವಿಪರೀತ ಹವಾಮಾನ ಪರಿಸ್ಥಿತಿಗಳನ್ನು ಎದುರಿಸುತ್ತಾರೆ. ಇಂತಹ ಸ್ಥಿತಿಯಲ್ಲೂ ಉಲ್ಲಾಸದಿಂದ ಕಂಡುಬರುತ್ತಾರೆ. ಇಂತಹ ಸಂಗತಿಗಳೇ ಭಾರತೀಯರಿಗೆಲ್ಲಾ ಸ್ಫೂರ್ತಿ.
ಈ ಚಳಿಗಾಲದ ಸಮಯದಲ್ಲಿ ಹಿಮದಿಂದ ಆವೃತವಾದ ಪ್ರದೇಶದಲ್ಲಿ ಸೈನಿಕರ ಗುಂಪು ಸಾಕಷ್ಟು ಉತ್ಸಾಹದಿಂದ ವಾಲಿಬಾಲ್ ಆಡುತ್ತಿರುವ ವಿಡೀಯೋ ವೈರಲ್ ಆಗಿದೆ. ಸೈನಿಕರು ತಮ್ಮ ತಲೆಯಿಂದ ಕಾಲ್ಬೆರಳುಗಳವರೆಗೆ ಚಳಿಗಾಲದ ಬಟ್ಟೆಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಹಿಮಗಳು ಬೀಳುತ್ತೀರುವ ಈ ಸಮಯದಲ್ಲಿ ಆಟದಲ್ಲಿ ಒಂದು ಪಾಯಿಂಟ್ ಗಳಸಿದ ನಂತರ ಉಲ್ಲಾಸದಿಂದ ಸಿಡಿಯುವುದನ್ನು ಸಹ ಈ ವೀಡಿಯೋದಲ್ಲಿ ಕಾಣಬಹುದು.
ಐಎಎಸ್ ಅಧಿಕಾರಿ ಅವನೀಶ್ ಶರಣ್ ಸಾಮಾಜಿಕ ಜಾಲದಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಜನರು ಈ ವೀಡಿಯೋ ವನ್ನು ನೋಡಿ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…
ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490