ವೆದರ್ ಮಿರರ್

ಹಿಮಾವೃತ ಪ್ರದೇಶದಲ್ಲಿ ವಾಲಿಬಾಲ್ ಆಡಿದ ಬಾರತೀಯ ಸೇನೆಯ ಸೈನಿಕರು | ಉತ್ಸಾಹದ ವಿಡಿಯೋ ವೈರಲ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಚಳಿಗಾಲದ ಈ ಸಮಯದಲ್ಲಿ ಜನರು ಬೆಳಿಗ್ಗೆ ಎದ್ದೇಳಲು ತುಂಬಾ ಅಲಸ್ಯವಾಗಿರುತ್ತಾರೆ. ಮಾತ್ರವಲ್ಲ ಕೆಲವರು  ಕುಳಿತು ಬಿಸಿಬಿಸಿ ಒಂದು ಕಪ್ ಚಾ ಅಥವಾ ಕಾಫಿಯನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ ಭಾರತೀಯ ಸೇನೆಯ ಸೈನಿಕರ ಜೀವನವು ಚಳಿಗಾಲದ ಈ ಅವಧಿಯಲ್ಲಿ ಗಡಿಯಲ್ಲಿ ಕಷ್ಟಕರ. ಸವಾಲುಗಳ ನಡುವೆ ಗಡಿಗಳನ್ನು ಕಾಪಾಡಲು ಮತ್ತು ವಿಪರೀತ ಹವಾಮಾನ ಪರಿಸ್ಥಿತಿಗಳನ್ನು ಎದುರಿಸುತ್ತಾರೆ. ಇಂತಹ ಸ್ಥಿತಿಯಲ್ಲೂ ಉಲ್ಲಾಸದಿಂದ ಕಂಡುಬರುತ್ತಾರೆ. ಇಂತಹ ಸಂಗತಿಗಳೇ ಭಾರತೀಯರಿಗೆಲ್ಲಾ ಸ್ಫೂರ್ತಿ.

Advertisement
Advertisement

ಈ ಚಳಿಗಾಲದ ಸಮಯದಲ್ಲಿ ಹಿಮದಿಂದ ಆವೃತವಾದ ಪ್ರದೇಶದಲ್ಲಿ ಸೈನಿಕರ ಗುಂಪು ಸಾಕಷ್ಟು ಉತ್ಸಾಹದಿಂದ ವಾಲಿಬಾಲ್ ಆಡುತ್ತಿರುವ ವಿಡೀಯೋ ವೈರಲ್ ಆಗಿದೆ. ಸೈನಿಕರು ತಮ್ಮ ತಲೆಯಿಂದ ಕಾಲ್ಬೆರಳುಗಳವರೆಗೆ ಚಳಿಗಾಲದ ಬಟ್ಟೆಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಹಿಮಗಳು ಬೀಳುತ್ತೀರುವ ಈ ಸಮಯದಲ್ಲಿ ಆಟದಲ್ಲಿ ಒಂದು ಪಾಯಿಂಟ್ ಗಳಸಿದ ನಂತರ ಉಲ್ಲಾಸದಿಂದ ಸಿಡಿಯುವುದನ್ನು ಸಹ ಈ ವೀಡಿಯೋದಲ್ಲಿ ಕಾಣಬಹುದು.

ಐಎಎಸ್ ಅಧಿಕಾರಿ ಅವನೀಶ್ ಶರಣ್ ಸಾಮಾಜಿಕ ಜಾಲದಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಜನರು ಈ ವೀಡಿಯೋ ವನ್ನು ನೋಡಿ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ

ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…

8 hours ago

ಅಡಿಕೆ ಹಾನಿಕಾರವಲ್ಲ- ಅಡಿಕೆ ಬೆಳೆಗಾರರ ಸವಾಲುಗಳನ್ನು ಎದುರಿಸಲು ಸಂಘಟಿತರಾಗಬೇಕಿದೆ

ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…

8 hours ago

ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |

ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…

9 hours ago

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…

13 hours ago

ಬದುಕು ಪುರಾಣ | ವಾತ್ಸಲ್ಯಗಳು ತೂಕಡಿಸುತ್ತಿವೆ?

ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…

13 hours ago

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago