ಚಳಿಗಾಲದ ಈ ಸಮಯದಲ್ಲಿ ಜನರು ಬೆಳಿಗ್ಗೆ ಎದ್ದೇಳಲು ತುಂಬಾ ಅಲಸ್ಯವಾಗಿರುತ್ತಾರೆ. ಮಾತ್ರವಲ್ಲ ಕೆಲವರು ಕುಳಿತು ಬಿಸಿಬಿಸಿ ಒಂದು ಕಪ್ ಚಾ ಅಥವಾ ಕಾಫಿಯನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ ಭಾರತೀಯ ಸೇನೆಯ ಸೈನಿಕರ ಜೀವನವು ಚಳಿಗಾಲದ ಈ ಅವಧಿಯಲ್ಲಿ ಗಡಿಯಲ್ಲಿ ಕಷ್ಟಕರ. ಸವಾಲುಗಳ ನಡುವೆ ಗಡಿಗಳನ್ನು ಕಾಪಾಡಲು ಮತ್ತು ವಿಪರೀತ ಹವಾಮಾನ ಪರಿಸ್ಥಿತಿಗಳನ್ನು ಎದುರಿಸುತ್ತಾರೆ. ಇಂತಹ ಸ್ಥಿತಿಯಲ್ಲೂ ಉಲ್ಲಾಸದಿಂದ ಕಂಡುಬರುತ್ತಾರೆ. ಇಂತಹ ಸಂಗತಿಗಳೇ ಭಾರತೀಯರಿಗೆಲ್ಲಾ ಸ್ಫೂರ್ತಿ.
ಈ ಚಳಿಗಾಲದ ಸಮಯದಲ್ಲಿ ಹಿಮದಿಂದ ಆವೃತವಾದ ಪ್ರದೇಶದಲ್ಲಿ ಸೈನಿಕರ ಗುಂಪು ಸಾಕಷ್ಟು ಉತ್ಸಾಹದಿಂದ ವಾಲಿಬಾಲ್ ಆಡುತ್ತಿರುವ ವಿಡೀಯೋ ವೈರಲ್ ಆಗಿದೆ. ಸೈನಿಕರು ತಮ್ಮ ತಲೆಯಿಂದ ಕಾಲ್ಬೆರಳುಗಳವರೆಗೆ ಚಳಿಗಾಲದ ಬಟ್ಟೆಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಹಿಮಗಳು ಬೀಳುತ್ತೀರುವ ಈ ಸಮಯದಲ್ಲಿ ಆಟದಲ್ಲಿ ಒಂದು ಪಾಯಿಂಟ್ ಗಳಸಿದ ನಂತರ ಉಲ್ಲಾಸದಿಂದ ಸಿಡಿಯುವುದನ್ನು ಸಹ ಈ ವೀಡಿಯೋದಲ್ಲಿ ಕಾಣಬಹುದು.
ಐಎಎಸ್ ಅಧಿಕಾರಿ ಅವನೀಶ್ ಶರಣ್ ಸಾಮಾಜಿಕ ಜಾಲದಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಜನರು ಈ ವೀಡಿಯೋ ವನ್ನು ನೋಡಿ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…