ಚಳಿಗಾಲದ ಈ ಸಮಯದಲ್ಲಿ ಜನರು ಬೆಳಿಗ್ಗೆ ಎದ್ದೇಳಲು ತುಂಬಾ ಅಲಸ್ಯವಾಗಿರುತ್ತಾರೆ. ಮಾತ್ರವಲ್ಲ ಕೆಲವರು ಕುಳಿತು ಬಿಸಿಬಿಸಿ ಒಂದು ಕಪ್ ಚಾ ಅಥವಾ ಕಾಫಿಯನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ ಭಾರತೀಯ ಸೇನೆಯ ಸೈನಿಕರ ಜೀವನವು ಚಳಿಗಾಲದ ಈ ಅವಧಿಯಲ್ಲಿ ಗಡಿಯಲ್ಲಿ ಕಷ್ಟಕರ. ಸವಾಲುಗಳ ನಡುವೆ ಗಡಿಗಳನ್ನು ಕಾಪಾಡಲು ಮತ್ತು ವಿಪರೀತ ಹವಾಮಾನ ಪರಿಸ್ಥಿತಿಗಳನ್ನು ಎದುರಿಸುತ್ತಾರೆ. ಇಂತಹ ಸ್ಥಿತಿಯಲ್ಲೂ ಉಲ್ಲಾಸದಿಂದ ಕಂಡುಬರುತ್ತಾರೆ. ಇಂತಹ ಸಂಗತಿಗಳೇ ಭಾರತೀಯರಿಗೆಲ್ಲಾ ಸ್ಫೂರ್ತಿ.
ಈ ಚಳಿಗಾಲದ ಸಮಯದಲ್ಲಿ ಹಿಮದಿಂದ ಆವೃತವಾದ ಪ್ರದೇಶದಲ್ಲಿ ಸೈನಿಕರ ಗುಂಪು ಸಾಕಷ್ಟು ಉತ್ಸಾಹದಿಂದ ವಾಲಿಬಾಲ್ ಆಡುತ್ತಿರುವ ವಿಡೀಯೋ ವೈರಲ್ ಆಗಿದೆ. ಸೈನಿಕರು ತಮ್ಮ ತಲೆಯಿಂದ ಕಾಲ್ಬೆರಳುಗಳವರೆಗೆ ಚಳಿಗಾಲದ ಬಟ್ಟೆಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಹಿಮಗಳು ಬೀಳುತ್ತೀರುವ ಈ ಸಮಯದಲ್ಲಿ ಆಟದಲ್ಲಿ ಒಂದು ಪಾಯಿಂಟ್ ಗಳಸಿದ ನಂತರ ಉಲ್ಲಾಸದಿಂದ ಸಿಡಿಯುವುದನ್ನು ಸಹ ಈ ವೀಡಿಯೋದಲ್ಲಿ ಕಾಣಬಹುದು.
ಐಎಎಸ್ ಅಧಿಕಾರಿ ಅವನೀಶ್ ಶರಣ್ ಸಾಮಾಜಿಕ ಜಾಲದಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಜನರು ಈ ವೀಡಿಯೋ ವನ್ನು ನೋಡಿ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…