Advertisement
ವೆದರ್ ಮಿರರ್

ಹಿಮಾವೃತ ಪ್ರದೇಶದಲ್ಲಿ ವಾಲಿಬಾಲ್ ಆಡಿದ ಬಾರತೀಯ ಸೇನೆಯ ಸೈನಿಕರು | ಉತ್ಸಾಹದ ವಿಡಿಯೋ ವೈರಲ್‌ |

Share

ಚಳಿಗಾಲದ ಈ ಸಮಯದಲ್ಲಿ ಜನರು ಬೆಳಿಗ್ಗೆ ಎದ್ದೇಳಲು ತುಂಬಾ ಅಲಸ್ಯವಾಗಿರುತ್ತಾರೆ. ಮಾತ್ರವಲ್ಲ ಕೆಲವರು  ಕುಳಿತು ಬಿಸಿಬಿಸಿ ಒಂದು ಕಪ್ ಚಾ ಅಥವಾ ಕಾಫಿಯನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ ಭಾರತೀಯ ಸೇನೆಯ ಸೈನಿಕರ ಜೀವನವು ಚಳಿಗಾಲದ ಈ ಅವಧಿಯಲ್ಲಿ ಗಡಿಯಲ್ಲಿ ಕಷ್ಟಕರ. ಸವಾಲುಗಳ ನಡುವೆ ಗಡಿಗಳನ್ನು ಕಾಪಾಡಲು ಮತ್ತು ವಿಪರೀತ ಹವಾಮಾನ ಪರಿಸ್ಥಿತಿಗಳನ್ನು ಎದುರಿಸುತ್ತಾರೆ. ಇಂತಹ ಸ್ಥಿತಿಯಲ್ಲೂ ಉಲ್ಲಾಸದಿಂದ ಕಂಡುಬರುತ್ತಾರೆ. ಇಂತಹ ಸಂಗತಿಗಳೇ ಭಾರತೀಯರಿಗೆಲ್ಲಾ ಸ್ಫೂರ್ತಿ.

Advertisement

ಈ ಚಳಿಗಾಲದ ಸಮಯದಲ್ಲಿ ಹಿಮದಿಂದ ಆವೃತವಾದ ಪ್ರದೇಶದಲ್ಲಿ ಸೈನಿಕರ ಗುಂಪು ಸಾಕಷ್ಟು ಉತ್ಸಾಹದಿಂದ ವಾಲಿಬಾಲ್ ಆಡುತ್ತಿರುವ ವಿಡೀಯೋ ವೈರಲ್ ಆಗಿದೆ. ಸೈನಿಕರು ತಮ್ಮ ತಲೆಯಿಂದ ಕಾಲ್ಬೆರಳುಗಳವರೆಗೆ ಚಳಿಗಾಲದ ಬಟ್ಟೆಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಹಿಮಗಳು ಬೀಳುತ್ತೀರುವ ಈ ಸಮಯದಲ್ಲಿ ಆಟದಲ್ಲಿ ಒಂದು ಪಾಯಿಂಟ್ ಗಳಸಿದ ನಂತರ ಉಲ್ಲಾಸದಿಂದ ಸಿಡಿಯುವುದನ್ನು ಸಹ ಈ ವೀಡಿಯೋದಲ್ಲಿ ಕಾಣಬಹುದು.

ಐಎಎಸ್ ಅಧಿಕಾರಿ ಅವನೀಶ್ ಶರಣ್ ಸಾಮಾಜಿಕ ಜಾಲದಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಜನರು ಈ ವೀಡಿಯೋ ವನ್ನು ನೋಡಿ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

5 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

5 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

5 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

5 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

14 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago