Advertisement
ವೆದರ್ ಮಿರರ್

ಹಿಮಾವೃತ ಪ್ರದೇಶದಲ್ಲಿ ವಾಲಿಬಾಲ್ ಆಡಿದ ಬಾರತೀಯ ಸೇನೆಯ ಸೈನಿಕರು | ಉತ್ಸಾಹದ ವಿಡಿಯೋ ವೈರಲ್‌ |

Share

ಚಳಿಗಾಲದ ಈ ಸಮಯದಲ್ಲಿ ಜನರು ಬೆಳಿಗ್ಗೆ ಎದ್ದೇಳಲು ತುಂಬಾ ಅಲಸ್ಯವಾಗಿರುತ್ತಾರೆ. ಮಾತ್ರವಲ್ಲ ಕೆಲವರು  ಕುಳಿತು ಬಿಸಿಬಿಸಿ ಒಂದು ಕಪ್ ಚಾ ಅಥವಾ ಕಾಫಿಯನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ ಭಾರತೀಯ ಸೇನೆಯ ಸೈನಿಕರ ಜೀವನವು ಚಳಿಗಾಲದ ಈ ಅವಧಿಯಲ್ಲಿ ಗಡಿಯಲ್ಲಿ ಕಷ್ಟಕರ. ಸವಾಲುಗಳ ನಡುವೆ ಗಡಿಗಳನ್ನು ಕಾಪಾಡಲು ಮತ್ತು ವಿಪರೀತ ಹವಾಮಾನ ಪರಿಸ್ಥಿತಿಗಳನ್ನು ಎದುರಿಸುತ್ತಾರೆ. ಇಂತಹ ಸ್ಥಿತಿಯಲ್ಲೂ ಉಲ್ಲಾಸದಿಂದ ಕಂಡುಬರುತ್ತಾರೆ. ಇಂತಹ ಸಂಗತಿಗಳೇ ಭಾರತೀಯರಿಗೆಲ್ಲಾ ಸ್ಫೂರ್ತಿ.

ಈ ಚಳಿಗಾಲದ ಸಮಯದಲ್ಲಿ ಹಿಮದಿಂದ ಆವೃತವಾದ ಪ್ರದೇಶದಲ್ಲಿ ಸೈನಿಕರ ಗುಂಪು ಸಾಕಷ್ಟು ಉತ್ಸಾಹದಿಂದ ವಾಲಿಬಾಲ್ ಆಡುತ್ತಿರುವ ವಿಡೀಯೋ ವೈರಲ್ ಆಗಿದೆ. ಸೈನಿಕರು ತಮ್ಮ ತಲೆಯಿಂದ ಕಾಲ್ಬೆರಳುಗಳವರೆಗೆ ಚಳಿಗಾಲದ ಬಟ್ಟೆಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಹಿಮಗಳು ಬೀಳುತ್ತೀರುವ ಈ ಸಮಯದಲ್ಲಿ ಆಟದಲ್ಲಿ ಒಂದು ಪಾಯಿಂಟ್ ಗಳಸಿದ ನಂತರ ಉಲ್ಲಾಸದಿಂದ ಸಿಡಿಯುವುದನ್ನು ಸಹ ಈ ವೀಡಿಯೋದಲ್ಲಿ ಕಾಣಬಹುದು.

ಐಎಎಸ್ ಅಧಿಕಾರಿ ಅವನೀಶ್ ಶರಣ್ ಸಾಮಾಜಿಕ ಜಾಲದಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಜನರು ಈ ವೀಡಿಯೋ ವನ್ನು ನೋಡಿ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

29 minutes ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

1 day ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

1 day ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago