Advertisement
ವೆದರ್ ಮಿರರ್

ಹಿಮಾವೃತ ಪ್ರದೇಶದಲ್ಲಿ ವಾಲಿಬಾಲ್ ಆಡಿದ ಬಾರತೀಯ ಸೇನೆಯ ಸೈನಿಕರು | ಉತ್ಸಾಹದ ವಿಡಿಯೋ ವೈರಲ್‌ |

Share

ಚಳಿಗಾಲದ ಈ ಸಮಯದಲ್ಲಿ ಜನರು ಬೆಳಿಗ್ಗೆ ಎದ್ದೇಳಲು ತುಂಬಾ ಅಲಸ್ಯವಾಗಿರುತ್ತಾರೆ. ಮಾತ್ರವಲ್ಲ ಕೆಲವರು  ಕುಳಿತು ಬಿಸಿಬಿಸಿ ಒಂದು ಕಪ್ ಚಾ ಅಥವಾ ಕಾಫಿಯನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ ಭಾರತೀಯ ಸೇನೆಯ ಸೈನಿಕರ ಜೀವನವು ಚಳಿಗಾಲದ ಈ ಅವಧಿಯಲ್ಲಿ ಗಡಿಯಲ್ಲಿ ಕಷ್ಟಕರ. ಸವಾಲುಗಳ ನಡುವೆ ಗಡಿಗಳನ್ನು ಕಾಪಾಡಲು ಮತ್ತು ವಿಪರೀತ ಹವಾಮಾನ ಪರಿಸ್ಥಿತಿಗಳನ್ನು ಎದುರಿಸುತ್ತಾರೆ. ಇಂತಹ ಸ್ಥಿತಿಯಲ್ಲೂ ಉಲ್ಲಾಸದಿಂದ ಕಂಡುಬರುತ್ತಾರೆ. ಇಂತಹ ಸಂಗತಿಗಳೇ ಭಾರತೀಯರಿಗೆಲ್ಲಾ ಸ್ಫೂರ್ತಿ.

ಈ ಚಳಿಗಾಲದ ಸಮಯದಲ್ಲಿ ಹಿಮದಿಂದ ಆವೃತವಾದ ಪ್ರದೇಶದಲ್ಲಿ ಸೈನಿಕರ ಗುಂಪು ಸಾಕಷ್ಟು ಉತ್ಸಾಹದಿಂದ ವಾಲಿಬಾಲ್ ಆಡುತ್ತಿರುವ ವಿಡೀಯೋ ವೈರಲ್ ಆಗಿದೆ. ಸೈನಿಕರು ತಮ್ಮ ತಲೆಯಿಂದ ಕಾಲ್ಬೆರಳುಗಳವರೆಗೆ ಚಳಿಗಾಲದ ಬಟ್ಟೆಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಹಿಮಗಳು ಬೀಳುತ್ತೀರುವ ಈ ಸಮಯದಲ್ಲಿ ಆಟದಲ್ಲಿ ಒಂದು ಪಾಯಿಂಟ್ ಗಳಸಿದ ನಂತರ ಉಲ್ಲಾಸದಿಂದ ಸಿಡಿಯುವುದನ್ನು ಸಹ ಈ ವೀಡಿಯೋದಲ್ಲಿ ಕಾಣಬಹುದು.

ಐಎಎಸ್ ಅಧಿಕಾರಿ ಅವನೀಶ್ ಶರಣ್ ಸಾಮಾಜಿಕ ಜಾಲದಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಜನರು ಈ ವೀಡಿಯೋ ವನ್ನು ನೋಡಿ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

27 minutes ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

4 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

13 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

13 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

14 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

22 hours ago