Advertisement
ವೆದರ್ ಮಿರರ್

ಹಿಮಾವೃತ ಪ್ರದೇಶದಲ್ಲಿ ವಾಲಿಬಾಲ್ ಆಡಿದ ಬಾರತೀಯ ಸೇನೆಯ ಸೈನಿಕರು | ಉತ್ಸಾಹದ ವಿಡಿಯೋ ವೈರಲ್‌ |

Share

ಚಳಿಗಾಲದ ಈ ಸಮಯದಲ್ಲಿ ಜನರು ಬೆಳಿಗ್ಗೆ ಎದ್ದೇಳಲು ತುಂಬಾ ಅಲಸ್ಯವಾಗಿರುತ್ತಾರೆ. ಮಾತ್ರವಲ್ಲ ಕೆಲವರು  ಕುಳಿತು ಬಿಸಿಬಿಸಿ ಒಂದು ಕಪ್ ಚಾ ಅಥವಾ ಕಾಫಿಯನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ ಭಾರತೀಯ ಸೇನೆಯ ಸೈನಿಕರ ಜೀವನವು ಚಳಿಗಾಲದ ಈ ಅವಧಿಯಲ್ಲಿ ಗಡಿಯಲ್ಲಿ ಕಷ್ಟಕರ. ಸವಾಲುಗಳ ನಡುವೆ ಗಡಿಗಳನ್ನು ಕಾಪಾಡಲು ಮತ್ತು ವಿಪರೀತ ಹವಾಮಾನ ಪರಿಸ್ಥಿತಿಗಳನ್ನು ಎದುರಿಸುತ್ತಾರೆ. ಇಂತಹ ಸ್ಥಿತಿಯಲ್ಲೂ ಉಲ್ಲಾಸದಿಂದ ಕಂಡುಬರುತ್ತಾರೆ. ಇಂತಹ ಸಂಗತಿಗಳೇ ಭಾರತೀಯರಿಗೆಲ್ಲಾ ಸ್ಫೂರ್ತಿ.

ಈ ಚಳಿಗಾಲದ ಸಮಯದಲ್ಲಿ ಹಿಮದಿಂದ ಆವೃತವಾದ ಪ್ರದೇಶದಲ್ಲಿ ಸೈನಿಕರ ಗುಂಪು ಸಾಕಷ್ಟು ಉತ್ಸಾಹದಿಂದ ವಾಲಿಬಾಲ್ ಆಡುತ್ತಿರುವ ವಿಡೀಯೋ ವೈರಲ್ ಆಗಿದೆ. ಸೈನಿಕರು ತಮ್ಮ ತಲೆಯಿಂದ ಕಾಲ್ಬೆರಳುಗಳವರೆಗೆ ಚಳಿಗಾಲದ ಬಟ್ಟೆಗಳನ್ನು ಸಂಪೂರ್ಣವಾಗಿ ಮುಚ್ಚಿಕೊಂಡು ಹಿಮಗಳು ಬೀಳುತ್ತೀರುವ ಈ ಸಮಯದಲ್ಲಿ ಆಟದಲ್ಲಿ ಒಂದು ಪಾಯಿಂಟ್ ಗಳಸಿದ ನಂತರ ಉಲ್ಲಾಸದಿಂದ ಸಿಡಿಯುವುದನ್ನು ಸಹ ಈ ವೀಡಿಯೋದಲ್ಲಿ ಕಾಣಬಹುದು.

Advertisement

ಐಎಎಸ್ ಅಧಿಕಾರಿ ಅವನೀಶ್ ಶರಣ್ ಸಾಮಾಜಿಕ ಜಾಲದಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಜನರು ಈ ವೀಡಿಯೋ ವನ್ನು ನೋಡಿ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

7 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

7 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

23 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

24 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago