The Rural Mirror ಕಾಳಜಿ

ಕಾರಿನಲ್ಲಿ ಕುಳಿತ ತಕ್ಷಣ ಎ.ಸಿ. ಆನ್ ಮಾಡಬೇಡಿ | ಎ.ಸಿ. ಬೇಕಾ? ಆರೋಗ್ಯ ಬೇಕಾ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಮ್ಮದು ಎ.ಸಿ. ಕಾರು(Car), ಸೆಖೆಯ ಪ್ರಶ್ನೆಯೇ ಇಲ್ಲ ಎಂಬ ಖುಷಿ. ಹೀಗಾಗಿ ಬಿರುಬಿಸಿಲಿನಲ್ಲಿ(Hot) ಶಾಪಿಂಗ್(Shopping) ಮುಗಿಸಿ ಕಾರಲ್ಲಿ ಕುಳಿತೊಡನೆ ಎ.ಸಿ(AC) ಆನ್ ಮಾಡಿ ನಿಟ್ಟುಸಿರು ಬಿಡುತ್ತೀರಾ? ನೀವು ಮಾಡುತ್ತಿರುವುದು ಆರೋಗ್ಯದ ದೃಷ್ಟಿಯಿಂದ ಸರಿಯಲ್ಲ. 

Advertisement
Advertisement

ಕಾರಲ್ಲಿ ಕುಳಿತೊಡನೆ ಮೊದಲು ಕಿಟಕಿ ತೆಗೆಯಿರಿ. ಕಾರ್ ಡ್ಯಾಶ್‌ಬೋರ್ಡ್. ಸೋಫಾ, ಏರ್ ಫ್ರೆಶ್‌ನರ್ ಎಲ್ಲದರಿಂದ ಬೆನಝೀನ್ ಎಂಬ ವಿಷಅನಿಲ ಬಿಡುಗಡೆ ಆಗಿರುತ್ತದೆ. ಕಾರಿನ ಬಾಗಿಲು ತೆರೆದೊಡನೆ ಮೂಗಿಗೆ ಬಡಿಯುವ ಬಿಸಿಯಾದ ಪ್ಲಾಸ್ಟಿಕ್ ವಾಸನೆಯನ್ನು ಗಮನಿಸಿದ್ದೀರಾ? ಇದು ಕ್ಯಾನ್ಸರ್ ಕಾರಕ ಅಂತ ಸಂಶೋಧನೆಗಳು ತಿಳಿಸಿವೆ. ಅಷ್ಟೇಕೆ ಮೂಳೆಗಳಿಗೂ ಮಾರಕ, ರಕ್ತಹೀನತೆ, ಬಿಳಿಯ ರಕ್ತಕಣಗಳ ಕುಂದುವಿಕೆ, ವಾಸನೆಯ ದೀರ್ಘಕಾಲಿಕ ಸೇವನೆಯಿಂದ ಲ್ಯುಕೇಮಿಯ, ಕ್ಯಾನ್ಸರ್ ಸಾಧ್ಯತೆಯ ಹೆಚ್ಚಳ, ಗರ್ಭಪಾತ ಇವೆಲ್ಲದರ ಸಾಧ್ಯತೆಯೂ ದೃಢಪಟ್ಟಿದೆ.

ಮುಚ್ಚಿನ ಬಾಗಿಲಿನ ಒಳಗಿರುವ ಬೆನ್‌ಝೀನ್ ಮಟ್ಟ ಚ.ಅ. 50 ಎಂ.ಜಿ.ಬಾಗಿಲು-ಕಿಟಕಿ ಮುಚ್ಚಿ ನಿಲ್ಲಿಸಿದ ಕಾರ್‌ನಲ್ಲಿ 400-800 ಎಂ.ಜಿ. ಬೆನ್‌ಝೀನ್ ಇರುತ್ತದೆ. 60 ಡಿಗ್ರಿಗೂ ಮೀರಿದ ಉಷ್ಣಾಂಶದಲ್ಲಿ ನಿಂತ ಕಾರಿನಲ್ಲಿ ಬೆನ್‌ಝೀನ್ ಮಟ್ಟ 2000-4000ದಷ್ಟು! ಅಂದರೆ ಮಾನವ ತಡೆಯಬಹುದಾದ ಮಟ್ಟಕ್ಕಿಂತ 40 ಪಟ್ಟು ಹೆಚ್ಚು ವಿಷವಾಯು!

ಕಾರ್‌ನ ಬಾಗಿಲು ತೆರೆದೊಡನೆ ಒಳಗೆ ಕೂತು ಎ.ಸಿ. ಆನ್ ಮಾಡುವ ಮೊದಲು ಕಿಟಕಿ-ಬಾಗಿಲು ತೆರೆದು ವಿಷವಾಯು ಹೊರಗೆ ಹೋಗಲು ಬಿಡಿ. ಇಲ್ಲವಾದರೆ ಬೆನ್‌ಝೀನ್ ಎಂಬ ವಿಷ ಶರೀರ ಪ್ರವೇಶಿಸಿ ಮಾಡುವ ಅನಾಹುತ ಸಾಕಷ್ಟು, ಲಿವರ್, ಕಿಡ್ನಿಗೂ ಕ್ರಮೇಣವಾಗಿ ಹಾನಿ ಮಾಡುತ್ತದೆ ಈ ವಿಷಗಾಳಿ.

Source : Digital Media

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ

ಭಾರತದಲ್ಲಿ, ಮೇ ತಿಂಗಳಿನಲ್ಲಿ ಉಂಟಾದ ತೀವ್ರ ಉಷ್ಣತೆಯು ಬೆಳೆ ಇಳುವರಿ ಮತ್ತು ಪೂರೈಕೆ…

1 hour ago

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧ

ಗಂಡ-ಹೆಂಡತಿ ಸಂಬಂಧವು ಜೀವನದ ಅತ್ಯಂತ ಗಾಢವಾದ ಮತ್ತು ಆಧ್ಯಾತ್ಮಿಕ ಬಂಧವಾಗಿದೆ. ಜ್ಯೋತಿಷ್ಯ ಶಾಸ್ತ್ರದ…

2 hours ago

ಹೊಸರುಚಿ | ಹಲಸಿನ ಬೀಜದ ಖಾರದ ಕಡ್ಡಿ

ಹಲಸಿನ ಬೀಜದ ಖಾರದ ಕಡ್ಡಿ ಮಳೆ ಬರುವಾಗ ಬಿಸಿ ಬಿಸಿಯಾದ ಕಾಫಿ, ಟೀ,…

2 hours ago

ಮರಳು ಖರೀದಿ, ಸಾಗಾಟಕ್ಕೆ  ಆ್ಯಪ್  ಚಾಲನೆ

ದಕ್ಷಿಣ ಜಿಲ್ಲೆಯಲ್ಲಿ ನಾನ್-ಸಿಆರ್ಝೆಡ್ ದೇಶದಲ್ಲಿ ಗುರುತಿಸಿ ಮಂಜೂರಾಗಿರುವ 15 ಮರಳು ಬ್ಲಾಕ್‍ಗಳಲ್ಲಿನ ಮರಳು…

11 hours ago

ಹವಾಮಾನ ವರದಿ | 25-07-2025 | ಮಳೆ ಕಡಿಮೆ ಲಕ್ಷಣ – ಈಗ ಗಾಳಿಯೂ ಜೋರು |

ಬಾಂಗ್ಲಾದೇಶ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಬಾಂಗ್ಲಾದೇಶ ಕರಾವಳಿಯಲ್ಲಿ ಪ್ರವೇಶಿಸಿದ್ದು ಇನ್ನು ಒಂದೆರಡು…

20 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ವೈಷ್ಣವಿ ಕೆ ಆರ್

ವೈಷ್ಣವಿ ಕೆ ಆರ್ , 5 ನೇ ತರಗತಿ, ಸರಕಾರಿ ಕಿರಿಯ ಪ್ರಾಥಮಿಕ…

1 day ago