Advertisement
MIRROR FOCUS

ಮುಂಗಾರು ಆರಂಭವಾಗುತ್ತಿದ್ದಂತೆ ಏರಿದ ತರಕಾರಿ ಬೆಲೆ | ಗಗನಕ್ಕೇರಿದ ಬೀನ್ಸ್‌ ದರ | ಬಡವರ ಪಾಡೇನು..? |

Share

ಬರಗಾಲ(Drought) ಬಂದರೆ ಮಳೆ(Rain) ಇಲ್ಲದೆ ತರಕಾರಿ ರೇಟ್‌(Vegetable rate) ಗಗನಕ್ಕೆ ಹಾರುತ್ತದೆ. ಅದೇ ರೀತಿ ಮಳೆ ಜಾಸ್ತಿಯಾದರು ಮಳೆಗೆ ತರಕಾರಿ ಕೊಳೆತು ದರ ಏರುತ್ತದೆ(Price hike). ಇನ್ನೇನು ಮುಂಗಾರು(Mansoon rain) ಆರಂಭವಾಗಿದೆ. ತರಕಾರಿ ಕೊಳೆಯುವಂತೆ ಇನ್ನು ಮಳೆ ಆರಂಭವಾಗಿಲ್ಲ. ಆದರೂ ತರಕಾರಿ ರೇಟು ಜಾಸ್ತಿಯಾಗಿದೆ. ಯಾವ ತರಕಾರಿ ಬೆಲೆ ಕೇಳಿದರು ತರಕಾರಿ ಕೊಂಡುಕೊಳ್ಳುವುದೇ ಬೇಡ ಅನ್ನಿಸುತ್ತದೆ. ಪ್ರತಿ ವರ್ಷದಂತೆ  ಮಳೆಗಾಲ ಆರಂಭವಾಗುತ್ತಿದ್ದಂತೆ  ತರಕಾರಿ ದರಗಳು ಗಗನಮುಖಿಯಾಗಿವೆ. ಈ ಪೈಕಿ ಬೀನ್ಸ್ ದರ ಡಬಲ್ ಸೆಂಚುರಿ ದಾಟಿದೆ. ದೂರದ ಹಿಮಾಚಲ ಪ್ರದೇಶದಿಂದ(Himachala Pradesh) ಬೀನ್ಸ್ (Beans Price Hike) ತರಲಾಗ್ತಿದ್ದು, ಸದ್ಯಕ್ಕೆ ಬೀನ್ಸ್ ಶ್ರೀಮಂತರ ತರಕಾರಿಯಾಗಿ ಮಾರ್ಪಟ್ಟಿದೆ.

Advertisement
Advertisement
Advertisement
Advertisement

ತರಕಾರಿ ದರ ಏರುತ್ತಲೇ ಇದ್ದು, ಗ್ರಾಹಕರಿಗೆ ಬಹುದೊಡ್ಡ ಹೊರೆಯಾಗಿ ಪರಿಣಮಿಸಿದೆ. ಮಳೆ ಹೆಚ್ಚಾಗುತ್ತಿದ್ದಂತೆಯೇ ತರಕಾರಿ ದರವೂ ಗಗನಕ್ಕೇರಿದೆ. ಅದ್ರಲ್ಲೂ ಬೀನ್ಸ್ ದರ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಹೋಲ್ ಸೇಲ್ ದರವೇ ಡಬಲ್ ಸೆಂಚುರಿ ದಾಟಿ, ಗ್ರಾಹಕರನ್ನು ಹುಬ್ಬೇರುವಂತೆ ಮಾಡಿದೆ. ರೀಟೇಲ್‌ನಲ್ಲಿ ಪ್ರತಿ ಕೆಜಿ ಗೆ 200 ಕ್ಕೂ ಹೆಚ್ಚು ದರ ನಿಗದಿಯಾಗುತ್ತಿದೆ.

Advertisement

ಬೀನ್ಸ್ ದರ ಏರಿಕೆಗೆ ಇದೇ ಕಾರಣ : ಕಳೆದ ವರ್ಷದ ಬರಗಾಲದಿಂದ ರಾಜ್ಯದಲ್ಲಿ ಎಲ್ಲಿಯೂ ನಿರೀಕ್ಷಿತ ಮಟ್ಟದಲ್ಲಿ ಬೀನ್ಸ್ ಬೆಳೆದಿಲ್ಲ. ಹೀಗಾಗಿ ದೂರದ ಹಿಮಾಚಲ ಪ್ರದೇಶದಿಂದ ಬೀನ್ಸ್ ಖರೀದಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ. ಹುಬ್ಬಳ್ಳಿ ವರ್ತಕರು ದೆಹಲಿ ಮೂಲಕ ಬೀನ್ಸ್ ತರಿಸಿಕೊಳ್ಳುತ್ತಿದ್ದಾರೆ. ಹುಬ್ಬಳ್ಳಿಗೆ ನಿತ್ಯ ಒಂದು ಟ್ರಕ್ ಬೀನ್ಸ್ ತರಿಸಲಾಗುತ್ತಿದೆ. ಪ್ರತಿ ಟ್ರಕ್ ನಲ್ಲಿ 15 ಟನ್ ಬೀನ್ಸ್ ಸಾಗಾಟ ಮಾಡಲಾಗುತ್ತಿದೆ. ಹುಬ್ಬಳ್ಳಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಇಲ್ಲಿಂದಲೇ ಪೂರೈಕೆ ಮಾಡಲಾಗುತ್ತದೆ. ದೂರದ ಊರಿನಿಂದ ತರಿಸುತ್ತಿರುವುದರಿಂದ ದರ ಏರಿಕೆಯಾಗಿದೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

8 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago